Saturday, July 4, 2026

Elephant Ashwatthama

ಮೈಸೂರು ದಸರಾ ಆನೆ ಇನ್ನಿಲ್ಲ: ವಿದ್ಯುತ್ ತಂತಿ ತಗುಲಿ ಅಶ್ವತ್ಥಾಮ ಸಾವು

News: ವಿಶ್ವವಿಖ್ಯಾತ ಮೈಸೂರು ದಸರಾದ ಮತ್ತೊಂದು ಆನೆ ಮೃತಪಟ್ಟಿದೆ. ಆಹಾರ ಹುಡುಕಿಕೊಂಡು ಕಾಡಿಗೆ ತೆರಳಿದ್ದ 38 ವರ್ಷದ ಅಶ್ವತ್ಥಾಮ ಆನೆಯು ವಿದ್ಯುತ್‌ ತಂತಿ ತಗುಲಿ ಸಾವಿಗೀಡಾಗಿದೆ. ಶಾಂತ ಸ್ವಭಾವದ ಆನೆ ಇದಾಗಿತ್ತು. ಮೈಸೂರು ಜಿಲ್ಲೆಯ ಹುಣಸೂರು- ಪಿರಿಯಾಪಟ್ಟಣ ತಾಲ್ಲೂಕಿನ ಗಡಿ ಭಾಗದ ನಾಗರಹೊಳೆ ಹುಲಿಸಂರಕ್ಷಿತ ಪ್ರದೇಶ ವ್ಯಾಪ್ತಿಯ ಭೀಮನಕಟ್ಟೆ ಆನೆ ಶಿಬಿರದಲ್ಲಿ ಈ ಆನೆ ಇತ್ತು....
- Advertisement -spot_img

Latest News

Haveri News: ಬರಿದಾದ ತುಂಗಭದ್ರಾ ನದಿಗೆ ದಿಢೀರನೆ ಜೀವಕಳೆ: ರೈತಾಪಿ ವರ್ಗದಲ್ಲಿ ಸಂತಸ

Ranebennuru: ರಾಣೇಬೆನ್ನೂರ: ತುಂಗಭದ್ರಾ ನದಿ ತುಂಬಿ ತುಳುಕಿದ್ದು, ಮಳೆಗಾಗಿ ಕಾಯುತ್ತಿದ್ದ ರೈತನ ಮುಖದಲ್ಲಿ ಮಂದಹಾಸ ಮೂಡಿದೆ. ಕಳೆದ ಒಂದು ತಿಂಗಳಿಂದ ನೀರಿಲ್ಲದೆ ಬರಿದಾಗಿದ್ದ ರಾಣೇಬೆನ್ನೂರ ತಾಲೂಕಿನ ತುಂಗಭದ್ರ...
- Advertisement -spot_img