Friday, May 1, 2026

elephant death

ಅಭಿಮನ್ಯು ತಾಯಿ ಪದ್ಮಾವತಿ ಇನ್ನಿಲ್ಲ: ಅತ್ಯಂತ ಹಿರಿಯ ಆನೆ ಸಾವು

ಮೈಸೂರಿನ ಚಾಮರಾಜೇಂದ್ರ ಮೃಗಾಲಯದ 71 ವರ್ಷ 2 ತಿಂಗಳು ವಯಸ್ಸಾಗಿದ್ದ, ಹೆಣ್ಣಾನೆ ಪದ್ಮಾವತಿ ಗುರುವಾರ ಮೃತಪಟ್ಟಿದೆ. ಈ ಆನೆಯು ಕಳೆದ ಐದು ದಶಕಗಳಿಗೂ ಹೆಚ್ಚು ಕಾಲದಿಂದ ಮೃಗಾಲಯದ ಅವಿಭಾಜ್ಯ ಅಂಗವಾಗಿತ್ತು. ಪ್ರವಾಸಿಗರ ಪ್ರೀತಿಗೆ ಪಾತ್ರವಾಗಿತ್ತು. ಅಂದಾಜು 1953-54ರಲ್ಲಿ ಜನಿಸದ್ದ ಪದ್ಮಾವತಿಯನ್ನು, 1973ರಲ್ಲಿ ಖೆಡ್ಡಾ ಕಾರ್ಯಾಚರಣೆಯ ಸಮಯದಲ್ಲಿ ರಕ್ಷಿಸಲಾಗಿತ್ತು. ಈ ಆನೆ ಮೈಸೂರು ಮೃಗಾಲಯದ ಇತಿಹಾಸದಲ್ಲಿಯೇ ಅತ್ಯಂತ...
- Advertisement -spot_img

Latest News

ಗ್ರಾ.ಪಂ ಕಚೇರಿಗೆ ಖಾಲಿ ಕೊಡ ಹಿಡಿದು, ಜಾನುವಾರುಗಳೊಂದಿಗೆ ಗ್ರಾಮಸ್ಥರ ಪ್ರತಿಭಟನೆ.

ಬನಹಟ್ಟಿಯಲ್ಲಿ ನೀರಿಗಾಗಿ ಹಾಹಾಕಾರ:ತೀವ್ರ ಬೇಸಿಗೆಯ ಹಿನ್ನೆಲೆ ಕುಡಿಯುವ ನೀರಿನ ತೀವ್ರ ಕೊರತೆಯಿಂದ ನರಗುಂದ ತಾಲೂಕಿನ ಬನಹಟ್ಟಿ ಗ್ರಾಮದಲ್ಲಿ ಜನಜೀವನ ಅಸ್ತವ್ಯಸ್ತಗೊಂಡಿದೆ. ನೀರಿನ ಸಮಸ್ಯೆಗೆ ತಕ್ಷಣ ಪರಿಹಾರ...
- Advertisement -spot_img