ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ (Devanahalli) ತಾಲೂಕಿನ ಕೊಯಿರಾ (KOIRA) ಎಂಬ ಗ್ರಾಮದಲ್ಲಿ ಅಪರೂಪದ ಆನೆ ಬೇಟೆ (Elephant hunting)ಯ ಪ್ರಾಚೀನ ವೀರಗಲ್ಲನ್ನು (veeragallu) ಇತಿಹಾಸ ಅನ್ವೇಷಕ ಬಿಟ್ಟಸಂದ್ರ ಗುರುಸಿದ್ದಯ್ಯ (Bitasandra Gurusiddhayya) ಪತ್ತೆ ಮಾಡಿದ್ದು, ಶಾಸಕ ನಿಸರ್ಗ ನಾರಾಯಣಸ್ವಾಮಿ (MLA Nisarga Narayanaswamy) ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ದೇವನಹಳ್ಳಿ ...
ಬಿಹಾರ ವಿಧಾನಸಭೆ ಚುನಾವಣೆ ಫಲಿತಾಂಶ ಕಾಂಗ್ರೆಸ್ ಪಕ್ಷಕ್ಕೆ ಭಾರೀ ಮುಖಭಂಗವನ್ನುಂಟು ಮಾಡಿದೆ. ಇದರ ಪರಿಣಾಮ ‘ನವೆಂಬರ್ ಕ್ರಾಂತಿ’ ಅನ್ನೋ ನಿರೀಕ್ಷೆಗಳು ಸಂಪೂರ್ಣ ಹುಸಿ ಆಗಿದೆ. ಪಕ್ಷದ...