Sunday, August 9, 2026

Elephant ivory smuggling

ಆನೆ ದಂತ ಕಳ್ಳಸಾಗಾಣಿಕೆ : ಮೈಸೂರು ಪೊಲೀಸರಿಂದ ನಾಲ್ವರ ಬಂಧನ

ಮೈಸೂರು: ಆನೆ ದಂತ ಕಳ್ಳಸಾಗಣೆ ಮಾಡುತ್ತಿದ್ದ ಜಾಲವನ್ನು ಮೈಸೂರು ಪೊಲೀಸರು ಭೇದಿಸಿದ್ದು, ಪ್ರಕರಣ ಸಂಬಂಧ ನಾಲ್ಕು ಮಂದಿಯನ್ನು ಬಂಧಿಸಲಾಗಿದೆ ಎಂದು ತಿಳಿದುಬಂದಿದೆ. ಮೈಸೂರು ಅರಣ್ಯ ಸಂಚಾರಿ ದಳದ ಪೊಲೀಸರು ಈ ಕಾರ್ಯಾಚರಣೆ ನಡೆಸಿದ್ದು, ಟಿ.ನರಸೀಪುರ-ತಾಯೂರು ರಸ್ತೆಯಲ್ಲಿ ಆನೆ ದಂತಗಳನ್ನು ಮಾರಾಟ ಮಾಡಲು ಯತ್ನಿಸುತ್ತಿದ್ದ ವೇಳೆ ಅಧಿಕಾರಿಗಳು ಇವರನ್ನು ಬಂಧಿಸಿದ್ದಾರೆ.  ಬಂಧಿತರನ್ನು ಚಾರ್ಲ್ಸ್ ಸಾಹಿವೀರ್, ಸೆಲ್ವಕುಮಾರ್, ಅಂಥೋನಿ ರಾಯ್ ಮತ್ತು...
- Advertisement -spot_img

Latest News

Hubli News: ಜನರ ಭಕ್ತಿಯ ದುರುಪಯೋಗ: ಮಾರ್ಡನ್ ಅವಧೂತನ ಅಸಲಿ ಮುಖ ಬಯಲು

Hubli News: ಜನ ಮರಳೋ… ಜಾತ್ರೆ ಮರಳೋ… ಮಾನವ ಚಂದ್ರನ ಮೇಲೆ ವಾಸಿಸುವ ಕನಸು ಕಾಣುತ್ತಿದ್ದಾನೆ. ವಿಜ್ಞಾನ, ತಂತ್ರಜ್ಞಾನ ದಿನದಿಂದ ದಿನಕ್ಕೆ ಹೊಸ ಎತ್ತರಕ್ಕೆ ಏರುತ್ತಿದೆ....
- Advertisement -spot_img