Wednesday, August 5, 2026

elephant leg

ಮುಂದೆ ಹೋಗಲು ಆಗದೆ ನರಳಾಡುತ್ತಿರುವ ಒಂಟಿ ಸಲಗ

ಹಾಸನ: ಗುಂಪಿನಲ್ಲಿ ಬಂದ ಕಾಡಾನೆಯೊಂದು ಕಾಲಿಗೆ ಗಾಯ ಮಾಡಿಕೊಂಡು ಬೇರ್ಪಟ್ಟಿದೆ. ಕಾಫಿ ತೋಟದಲ್ಲಿ ಓಡಾಡಲು ಆಗದೆ ಒಂಟಿ ಸಲಗವೊಂದು ನಿಂತು ನರಳಾಡುತ್ತಿದ್ದು, ಕಾಲಿಗೆ ಗಾಯವಾಗಿರುವುದರಿಂದ ಒಂದೇ ಕಡೆ ನಿಂತುಕೊಂಡಿದೆ. ಬೇಲೂರು ತಾಲ್ಲೂಕಿನ, ಬಿಕ್ಕೋಡು ಗ್ರಾಮದಲ್ಲಿ ಘಟನೆ ನಡೆದಿದೆ. ಕಾಫಿ ತೋಟದಲ್ಲಿ ನಿತ್ರಾಣಗೊಂಡು ಕಾಡಾನೆ ನರಳಾಡುತ್ತಿರುವುದನ್ನು ಸ್ಥಳೀಯರು ನೋಡಿ ಅರಣ್ಯ ಇಲಾಖೆಗೆ ಮಾಹಿತಿ ನೀಡಿದ್ದಾರೆ. ಕನಕ ಭವನ,...
- Advertisement -spot_img

Latest News

ಬಂಡಾಯಗಾರರಿಗೆ ಡಿ.ಕೆ. ಶಿವಕುಮಾರ್ ಖಡಕ್ ವಾರ್ನಿಂಗ್ – ‘2 ನಿಮಿಷದಲ್ಲಿ ರಾಜೀನಾಮೆ ಓಕೆ, ಟಿಕೆಟ್ ಕಟ್!’

ಸಚಿವ ಸಂಪುಟ ವಿಸ್ತರಣೆಯ ಬೆನ್ನಲ್ಲೇ ಕಾಂಗ್ರೆಸ್ ಪಕ್ಷದಲ್ಲಿ ಭುಗಿಲೆದ್ದಿರುವ ಅಸಮಾಧಾನದ ಹೊಗೆಯನ್ನು ನಂದಿಸಲು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅತ್ಯಂತ ಕಠಿಣ ಹಾಗೂ ದಿಟ್ಟ ಹೆಜ್ಜೆ ಇಟ್ಟಿದ್ದಾರೆ....
- Advertisement -spot_img