Thursday, June 18, 2026

elephant leg

ಮುಂದೆ ಹೋಗಲು ಆಗದೆ ನರಳಾಡುತ್ತಿರುವ ಒಂಟಿ ಸಲಗ

ಹಾಸನ: ಗುಂಪಿನಲ್ಲಿ ಬಂದ ಕಾಡಾನೆಯೊಂದು ಕಾಲಿಗೆ ಗಾಯ ಮಾಡಿಕೊಂಡು ಬೇರ್ಪಟ್ಟಿದೆ. ಕಾಫಿ ತೋಟದಲ್ಲಿ ಓಡಾಡಲು ಆಗದೆ ಒಂಟಿ ಸಲಗವೊಂದು ನಿಂತು ನರಳಾಡುತ್ತಿದ್ದು, ಕಾಲಿಗೆ ಗಾಯವಾಗಿರುವುದರಿಂದ ಒಂದೇ ಕಡೆ ನಿಂತುಕೊಂಡಿದೆ. ಬೇಲೂರು ತಾಲ್ಲೂಕಿನ, ಬಿಕ್ಕೋಡು ಗ್ರಾಮದಲ್ಲಿ ಘಟನೆ ನಡೆದಿದೆ. ಕಾಫಿ ತೋಟದಲ್ಲಿ ನಿತ್ರಾಣಗೊಂಡು ಕಾಡಾನೆ ನರಳಾಡುತ್ತಿರುವುದನ್ನು ಸ್ಥಳೀಯರು ನೋಡಿ ಅರಣ್ಯ ಇಲಾಖೆಗೆ ಮಾಹಿತಿ ನೀಡಿದ್ದಾರೆ. ಕನಕ ಭವನ,...
- Advertisement -spot_img

Latest News

Hubli: ಲಕ್ಷ್ಮಣ ಸವದಿಗೆ ನೂತನ ಸಚಿವ ಸಂಪುಟದಲ್ಲಿ ಅರ್ಹ ಸ್ಥಾನ ನೀಡಬೇಕೆಂದು ಒತ್ತಾಯ

Hubli Political News: ರಾಜ್ಯ ರಾಜಕಾರಣದಲ್ಲಿ ಸಚಿವ ಸಂಪುಟ ವಿಸ್ತರಣೆಯ ಸಂಚಲನ ಮೂಡಿದೆ. ಉತ್ತರ ಕರ್ನಾಟಕದ ಪ್ರಭಾವಿ ನಾಯಕ ಲಕ್ಷ್ಮಣ ಸವದಿ ಅವರಿಗೆ ನೂತನ ಸಚಿವ...
- Advertisement -spot_img