Monday, March 16, 2026

#elephant life end

Elephant: ವಿದ್ಯುತ್ ತಂತಿ ತಗುಲಿ ಆನೆ ಸಾವು..!

ಹುಣಸೂರು: ನಾಗರಹೊಳೆ ಉದ್ಯಾನದ ಮೇಟಿಕುಪ್ಪೆ ವಲಯದಂಚಿನ ಜಮೀನಿಗೆ ಅಳವಡಿಸಿದ್ದ ಅಕ್ರಮ ವಿದ್ಯುತ್ ತಂತಿಗೆ ಸಿಲುಕಿ ಸುಮಾರು 25 ವರ್ಷದ ಮಖನಾ ಆನೆ ಸಾವನ್ನಪ್ಪಿದೆ. ನಾಗರಹೊಳೆ ಉದ್ಯಾನದ ಮೇಟಿಕುಪ್ಪೆ ವಲಯದಂಚಿನ ಜಿ.ಎಂ.ಹಳ್ಳಿಯ ಜಮೀನೊಂದರಲ್ಲಿ ಈ ಘಟನೆ ನಡೆದಿದ್ದು, ಘಟನೆಯ ನಂತರ ಜಮೀನು ಮಾಲಿಕ ತಲೆಮರೆಸಿಕೊಂಡಿದ್ದಾರೆ. ನಾಗರಹೊಳೆ ಪಶು ವೈದ್ಯ ಡಾ.ರಮೇಶ್ ಮೃತ ಆನೆಯ ಮರಣೋತ್ತರ ಪರೀಕ್ಷೆ ನಡೆಸಿದರು. ಎಸಿಎಫ್...
- Advertisement -spot_img

Latest News

Mandya: ನಿರ್ಮಲಾನಂದಶ್ರೀಗಳ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿದ್ದಕ್ಕೆ ಶಾಸಕ ರಮೇಶ್ ಕ್ಷಮೆಯಾಚನೆ

Mandya News: ಆದಿ ಚುಂಚನಗಿರಿ ಶ್ರೀಗಳ ವಿರುದ್ಧ ಶಾಸಕ ರಮೇಶ್ ಬಾಬು ಬಂಡಿಸೇದ್ದೇಗೌಡರು ನೀಡಿದ ಹೇಳಿಕೆ ಬಗ್ಗೆ ಕ್ಷಮೆಯಾಚಿಸಿದ್ದಾರೆ. ನಾನು ಯಾವಾಗ ಮಾತನಾಡಿದ್ರೂ ಕಾಂಟ್ರುವರ್ಷಿ ಆಗುತ್ತೆ. ನಾನು...
- Advertisement -spot_img