Friday, August 7, 2026

elephant news

ಆಪರೇಷನ್ ಗಜರಾಜ ಸಕ್ಸಸ್​ : ಅರವಳಿಕೆ–ಕ್ರೇನ್ ರೆಸ್ಕ್ಯೂ ಯಶಸ್ವಿ

ಅಂತೂ… ಶಿವನಸಮುದ್ರದ ಬಳಿ ಕೆನಾಲ್‌ನಲ್ಲಿ ಬಿದ್ದಿದ್ದ ಕಾಡಾನೆ ರೋಚಕವಾಗಿ ರಕ್ಷಿಸಲ್ಪಟ್ಟಿದೆ. ನಾಲ್ಕು ದಿನಗಳಿಂದ 20 ಅಡಿ ಆಳದ ನೀರಿನಲ್ಲಿ ಸಿಲುಕಿಕೊಂಡಿದ್ದ ಆನೆಯನ್ನು ಅರವಳಿಕೆ ಮದ್ದು ನೀಡಿ, ಹೈಡ್ರಾಲಿಕ್ ಕ್ರೇನ್ ಸಹಾಯದಿಂದ ಸುರಕ್ಷಿತವಾಗಿ ಮೇಲಕ್ಕೆ ಎತ್ತಲಾಗಿದೆ. ಈಗ ಆನೆಯನ್ನು ಸ್ಥಳೀಯ ಕಾಡಿಗೆ ಕೊಂಡೊಯ್ಯಲಾಗಿದ್ದು, ಕೆಲವೇ ಕ್ಷಣಗಳಲ್ಲಿ ಪ್ರಜ್ಞೆ ಬರುವ ನಿರೀಕ್ಷೆಯಿದೆ. ನೀರಿನಲ್ಲಿ ಮೂರು ದಿನ ಕಳೆಯುವಂತಾಗಿದ್ದುದರಿಂದ,...

ಕಾಡಾನೆ ಹಾವಳಿ ತಡೆಯದ ಸರ್ಕಾರಕ್ಕೆ ಸೆಡ್ಡು ಹೊಡೆದು ನಿಂತ ರೈತರು

ಹಾಸನ: ಕಾಡಾನೆ ಹಾವಳಿ ಬಗ್ಗೆ ತಲೆ ಕೆಡಿಸಿಕೊಳ್ಳದ ಸರ್ಕಾರಕ್ಕೆ ರೈತರು ಸೆಡ್ಡು ಹೊಡೆದು ನಿಂತಿದ್ದಾರೆ. ತಮ್ಮ ಬೆಳೆಗಳನ್ನು ಕಾಡಾನೆಯಿಂದ ರಕ್ಷಿಸಿಕೊಳ್ಳಲು ರೈತರು ಖೆಡ್ಡಾ ತೋಡಿದ್ದಾರೆ. ಕಳೆದ ಹದಿನೈದು ದಿನಗಳ ಹಿಂದೆ ಹೋರಾಟ ಮಾಡಿ ರೈತರು ಖೆಡ್ಡಾ ತೋಡುವ ಎಚ್ಚರಿಕೆ ನೀಡಿದ್ದರು. ರೈತರ ಹೋರಾಟದ ಎಚ್ಚರಿಕೆಯ ಬಳಿಕವೂ ಸೂಕ್ತ ಕ್ರಮ‌ವನ್ನು ಸರ್ಕಾರ ವಹಿಸದ ಹಿನ್ನೆಲೆಯಲ್ಲಿ ಖೆಡ್ಡಾವನ್ನು...

ಹಾಸನದಲ್ಲಿ ಮುಂದುವರಿದ ಗಜ ಹಾವಳಿ

ಹಾಸನ: ಹಾಸನದಲ್ಲಿ ಕಾಡಾನೆ ಹಾವಳಿ ಬಗೆಹರಿಯದ ಸಮಸ್ಯೆಯಾಗಿ ಕಾಡುತ್ತಿದ್ದು, ಹಗಲು, ರಾತ್ರಿಯನ್ನದೆ ಗ್ರಾಮದೊಳಗೆ ಕಾಡಾನೆಗಳು ನುಗ್ಗುತ್ತಿವೆ. ಕಳೆದ ರಾತ್ರಿ ಸಕಲೇಶಪುರ ತಾಲ್ಲೂಕಿನ, ಗುಮ್ಮನಹಳ್ಳಿ ಗ್ರಾಮಕ್ಕೆ ಒಂಟಿಸಲಗ ಬಂದಿದೆ. ಕಾಡಾನೆಯನ್ನು ಹಿಂಬಾಲಿಸಿ ಗ್ರಾಮಸ್ಥರು ಮನೆಯಿಂದ ಹೊರಗೆ ಬಾರದಂತೆ ಟಾಸ್ಕ್ ಫೋರ್ಸ್ ಸಿಬ್ಬಂದಿ ಎಚ್ಚರಿಕೆ ನೀಡಿದೆ. ಯಾವುದೆ ಭಯವಿಲ್ಲದೆ ಗ್ರಾಮದೊಳಗೆ ಕಾಡಾನೆ ಹಾದುಹೋಗಿದೆ. ಯುಪಿಯ ಸಾನಿಯಾ ಮಿರ್ಜಾ ಭಾರತದ...
- Advertisement -spot_img

Latest News

ಲಾಲ್‌ಬಾಗ್‌ನಲ್ಲಿ 220ನೇ ಫಲಪುಷ್ಪ ಪ್ರದರ್ಶನಕ್ಕೆ ಅದ್ಧೂರಿ ಚಾಲನೆ; ಗಂಗರ ಸಾಮ್ರಾಜ್ಯದ ವೈಭವ ಅನಾವರಣ

  ಬೆಂಗಳೂರು: ಸ್ವಾತಂತ್ರ್ಯೋತ್ಸವದ ಅಂಗವಾಗಿ ಆಯೋಜಿಸಲಾಗಿರುವ ಬೆಂಗಳೂರಿನ ಐತಿಹಾಸಿಕ ಲಾಲ್‌ಬಾಗ್‌ನ 220ನೇ ಫಲಪುಷ್ಪ ಪ್ರದರ್ಶನಕ್ಕೆ ಇಂದು ಅದ್ಧೂರಿಯಾಗಿ ಚಾಲನೆ ದೊರೆಯಿತು. ಈ ಬಾರಿ ಗಂಗರ ಸಾಮ್ರಾಜ್ಯದ ವೈಭವವನ್ನು...
- Advertisement -spot_img