Sunday, March 22, 2026

elephant rescue

ಆಪರೇಷನ್ ಗಜರಾಜ ಸಕ್ಸಸ್​ : ಅರವಳಿಕೆ–ಕ್ರೇನ್ ರೆಸ್ಕ್ಯೂ ಯಶಸ್ವಿ

ಅಂತೂ… ಶಿವನಸಮುದ್ರದ ಬಳಿ ಕೆನಾಲ್‌ನಲ್ಲಿ ಬಿದ್ದಿದ್ದ ಕಾಡಾನೆ ರೋಚಕವಾಗಿ ರಕ್ಷಿಸಲ್ಪಟ್ಟಿದೆ. ನಾಲ್ಕು ದಿನಗಳಿಂದ 20 ಅಡಿ ಆಳದ ನೀರಿನಲ್ಲಿ ಸಿಲುಕಿಕೊಂಡಿದ್ದ ಆನೆಯನ್ನು ಅರವಳಿಕೆ ಮದ್ದು ನೀಡಿ, ಹೈಡ್ರಾಲಿಕ್ ಕ್ರೇನ್ ಸಹಾಯದಿಂದ ಸುರಕ್ಷಿತವಾಗಿ ಮೇಲಕ್ಕೆ ಎತ್ತಲಾಗಿದೆ. ಈಗ ಆನೆಯನ್ನು ಸ್ಥಳೀಯ ಕಾಡಿಗೆ ಕೊಂಡೊಯ್ಯಲಾಗಿದ್ದು, ಕೆಲವೇ ಕ್ಷಣಗಳಲ್ಲಿ ಪ್ರಜ್ಞೆ ಬರುವ ನಿರೀಕ್ಷೆಯಿದೆ. ನೀರಿನಲ್ಲಿ ಮೂರು ದಿನ ಕಳೆಯುವಂತಾಗಿದ್ದುದರಿಂದ,...
- Advertisement -spot_img

Latest News

ಹುಬ್ಬಳ್ಳಿಯಲ್ಲಿ 12ನೇ ಅದ್ದೂರಿ ಸ್ವರ್ಣ ವಿನಾಯಕ ಮಹೋತ್ಸವ!

ಹುಬ್ಬಳ್ಳಿ: ಉದ್ಯಮದ ಬೆಳವಣಿಗೆಯ ಜೊತೆಗೆ ಆಧ್ಯಾತ್ಮಿಕ ಮೌಲ್ಯಗಳನ್ನು ಬೆಳೆಸುವ ಅಪೂರ್ವ ಸಂದೇಶವನ್ನು ಸಾರುವ ರೀತಿಯಲ್ಲಿ ಹುಬ್ಬಳ್ಳಿಯ ಸ್ವರ್ಣಾ ಗ್ರೂಪ್ ಆಫ್ ಕಂಪನಿಯ ವತಿಯಿಂದ ಸ್ವರ್ಣ ವಿನಾಯಕ...
- Advertisement -spot_img