Tuesday, November 18, 2025

elephant rescue

ಆಪರೇಷನ್ ಗಜರಾಜ ಸಕ್ಸಸ್​ : ಅರವಳಿಕೆ–ಕ್ರೇನ್ ರೆಸ್ಕ್ಯೂ ಯಶಸ್ವಿ

ಅಂತೂ… ಶಿವನಸಮುದ್ರದ ಬಳಿ ಕೆನಾಲ್‌ನಲ್ಲಿ ಬಿದ್ದಿದ್ದ ಕಾಡಾನೆ ರೋಚಕವಾಗಿ ರಕ್ಷಿಸಲ್ಪಟ್ಟಿದೆ. ನಾಲ್ಕು ದಿನಗಳಿಂದ 20 ಅಡಿ ಆಳದ ನೀರಿನಲ್ಲಿ ಸಿಲುಕಿಕೊಂಡಿದ್ದ ಆನೆಯನ್ನು ಅರವಳಿಕೆ ಮದ್ದು ನೀಡಿ, ಹೈಡ್ರಾಲಿಕ್ ಕ್ರೇನ್ ಸಹಾಯದಿಂದ ಸುರಕ್ಷಿತವಾಗಿ ಮೇಲಕ್ಕೆ ಎತ್ತಲಾಗಿದೆ. ಈಗ ಆನೆಯನ್ನು ಸ್ಥಳೀಯ ಕಾಡಿಗೆ ಕೊಂಡೊಯ್ಯಲಾಗಿದ್ದು, ಕೆಲವೇ ಕ್ಷಣಗಳಲ್ಲಿ ಪ್ರಜ್ಞೆ ಬರುವ ನಿರೀಕ್ಷೆಯಿದೆ. ನೀರಿನಲ್ಲಿ ಮೂರು ದಿನ ಕಳೆಯುವಂತಾಗಿದ್ದುದರಿಂದ,...
- Advertisement -spot_img

Latest News

Political News:ಈ ‘ಧೂಳು-ಕಸ’ ಭಾಗ್ಯದ ರೂವಾರಿಗಳು ಯಾರು ಎಂದು ರಾಜ್ಯ ಸರ್ಕಾರ ಉತ್ತರಿಸಲಿ: ವಿಜಯೇಂದ್ರ

Political News: ಬೆಂಗಳೂರಿನ ಕಸ ಗುಡಿಸುವುದಕ್ಕೆ 617 ಕೋಟಿ ರೂ ಬಾಡಿಗೆ ಕಟ್ಟಲು ಮುಂದಾಗಿರುವ ರಾಜ್ಯ ಸರ್ಕಾರದ ನಿರ್ಧಾರದ ಬಗ್ಗೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ...
- Advertisement -spot_img