Wednesday, January 21, 2026

elephant

ದಸರಾ ಆನೆ ಬಲರಾಮನಿಗೆ ಗುಂಡು ಹಾರಿಸಿದ್ದ ವ್ಯಕ್ತಿ ಬಂಧನ

ಮೈಸೂರು: ದಸರಾ ಆನೆ ಬಲರಾಮನಿಗೆ ಜಮೀನೊಂದರ ಮಾಲೀಕ ಗುಂಡು ಹಾರಿಸಿದ್ದ ಈಗ ಆ ವ್ಯಕ್ತಿಯನ್ನು ಪೊಲೀಸರು ಬಂಧಿಸಿದ್ದಾರೆ. ಪಿರಿಯಾಪಟ್ಟಣ ತಾಲ್ಲೂಕಿನ ಭೀಮನಕಟ್ಟೆ ಸಾಕಾನೆ ಶಿಬಿರಕ್ಕೆ ಹತ್ತಿರದಲ್ಲಿದ್ದ ಜಮೀನಿಗೆ ಬಲರಾಮ ಆನೆ ಹೋಗಿತ್ತು. ಈ ವೇಳೆ ಜಮೀನಿನ ಮಾಲೀಕ ಸುರೇಶ್ ಎಂಬುವವರು ಬಂದೂಕಿನಿಂದ ಆನೆಗೆ ಗುಂಡು ಹಾರಿಸಿದ್ದರು. ಇದರಿಂದ ಬಲರಾಮ ಆನೆ ತೊಡೆ ಭಾಗಕ್ಕೆ ಗುಂಡು...

ಕಾಡಾನೆಗೆ ಎಸ್ಕಾರ್ಟ್ ಮಾದರಿ ಭದ್ರತೆ ಮಾಡಿಕೊಟ್ಟ ಅರಣ್ಯ ಇಲಾಖೆ..

ಹಾಸನ: ಸಕಲೇಶಪುರದ ಉದೇವಾರ ಗ್ರಾಮದ ಮುಖ್ಯ ರಸ್ತೆಯಲ್ಲಿ ಕಾಡಾನೆಯೊಂದು ರಸ್ತೆಯಲ್ಲಿ ಸಂಚರಿಸುತ್ತಿರುವಾಗ ಅರಣ್ಯ ಇಲಾಖೆಯ ವಾಹನ ಆನೆಯ ಮುಂಭಾಗ ಧ್ವನಿವರ್ಧಕದ ಮೂಲಕ ಜನರಿಗೆ ತಿಳುವಳಿಕೆ ನೀಡುತ್ತಾ ಸಾಗುತ್ತಿರುವ ವಿಡಿಯೋ ಸದ್ಯ ಸಾಮಾಜಿಕ ಜಾಲತಾಣದಲ್ಲಿ ಬಾರಿ ವೈರಲಾಗಿದೆ. ಒಂದೆಡೆ ಅರಣ್ಯ ಇಲಾಖೆ ಧ್ವನಿ ವರ್ಧಕದ ಮೂಲಕ ಎಷ್ಟೇ ಪ್ರಚಾರ ನೀಡಿದರೂ ಸಹ ಸಾರ್ವಜನಿಕರು ಮಾತ್ರ ಆನೆಯ ಹಿಂದೆಯೇ...

ಕಾಡಾನೆಯಿಂದ ತಪ್ಪಿಸಿಕೊಳ್ಳಲು ಚೆಲ್ಲಾಪಿಲ್ಲಿಯಾಗಿ ಓಡಿದ ಕೂಲಿ ಕಾರ್ಮಿಕರು..

ಹಾಸನ : ಹಾಸನ ಜಿಲ್ಲೆಯಲ್ಲಿ ಗಜ ಗಲಾಟೆ ಮುಂದುವರೆದಿದ್ದು, ಒಂಟಿ ಸಲಗವೊಂದು, ರೈಲ್ವೆ ಹಳಿ ದಾಟಿ ಬಂದಿದೆ. ಸಕಲೇಶಪುರ ತಾಲೂಕಿನ ಹಲಸುಲಿಗೆ ಗ್ರಾಮದಲ್ಲಿ ಈ ಘಟನೆ ನಡೆದಿದ್ದು, ಆನೆ ರಸ್ತೆಯಲ್ಲಿ ನಡೆದು ಬಂದು ರೈಲ್ವೆ ಹಳಿ ದಾಟಿ ಕಾಫಿ ತೋಟದೊಳಗೆ ಹೋಗಿದೆ. ಎಂಇಎಸ್ ಪುಂಡಾಟಿಕೆಗೆ ಕಡಿವಾಣ ಹಾಕಬೇಕೆಂದು ಒತ್ತಾಯಿಸಿ ಕರವೇ ಪ್ರತಿಭಟನೆ.. ಇನ್ನೊಂದೆಡೆ ಇನ್ನೊಂದು ಒಂಟಿ ಸಲಗ...

ಕಾಡಾನೆ ಸಮಸ್ಯೆ ಗಂಭೀರವಾಗಿ ಪರಿಗಣಿಸದಿದ್ದರೆ ಸಿಎಂ ವಿರುದ್ಧ ಪ್ರತಿಭಟನೆ…!

ಸಕಲೇಶಪುರ: ಬಿಜೆಪಿ ಜನಸಂಕಲ್ಪ ಯಾತ್ರೆಗೆ ಡಿ.13ರಂದು ತಾಲೂಕಿಗೆ ಆಗಮಿಸುತ್ತಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಕಾಡಾನೆ ಸಂತ್ರಸ್ತರ ಹೋರಾಟ ಸಮಿತಿ ವತಿಯಿಂದ ಪ್ರತಿಭಟನೆ ಎದುರಾಗುವ ಸಾಧ್ಯತೆಯಿದೆ. ಶಾನ್ವಿ ಶ್ರೀವತ್ಸ ಬರ್ತಡೇ ಸೆಲೆಬ್ರೆಷನ್…! ಕಾಡಾನೆ ಸಂತ್ರಸ್ತರ ಹೋರಾಟ ಸಮಿತಿಯ ಯಡೇಹಳ್ಳಿ ಮಂಜುನಾಥ್ ಮಾತನಾಡಿ, ಕಾಡಾನೆ ಟಾಸ್ಕ್ ಪೋರ್ಸ್ ಪ್ರಾರಂಭವಾಗಿದೆ. ಇದರಿಂದ ತೋಟ ಗದ್ದೆಗಳಲ್ಲಿ ದಾಂದಲೆ ಮಾಡುವ ಕಾಡಾನೆಗಳನ್ನು ಓಡಿಸಲು...

‘ರೈಲಿಗೆ ಸಿಲುಕಿ ಕಾಡಾನೆಗಳು ಅಪಘಾತವಾಗುತ್ತಿರುವುದಕ್ಕೆ ಅಧಿಕಾರಿಗಳ ನಿರ್ಲಕ್ಷ್ಯವೇ ಕಾರಣ’

ಹಾಸನ : ಪರಿಸರ ವಾದಿಗಳ ಬಗ್ಗೆ ಹಗುರವಾಗಿ ಮಾತನಾಡುವ ಜನಪ್ರತಿನಿಧಿಗಳು ಹಾಗೂ ಮುಖಂಡರು ತಾಕತ್ತಿದ್ದರೆ, ಅರಣ್ಯ ಪ್ರದೇಶದಲ್ಲಿ ನಡೆಯುತ್ತಿರುವ ಅಕ್ರಮ ಗಣಿಗಾರಿಕೆ ನಿಲ್ಲಿಸಲಿ ಎಂದು ಪರಿಸರವಾದಿ ಹಾಗೂ ಕಾಡಾನೆ ಸಂರಕ್ಷಣಾ ಸಂಘದ ಅಧ್ಯಕ್ಷ ವಿಕ್ರಂ ಗೌಡ  ಸವಾಲು ಹಾಕಿದರು. ನಗರದಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಆನೆಗಳ ವಾಸಸ್ಥಾನಗಳಲ್ಲಿ ಅಕ್ರಮ ಗಣಿಗಾರಿಕೆಯಿಂದ ಆಗುತ್ತಿರುವ ಭಾರಿ ಶಬ್ದ...

ಮಳವಳ್ಳಿ ಸ್ಟ್ರೀಟ್‌ನಲ್ಲಿ ಪ್ರತ್ಯಕ್ಷವಾದ ಡಬಲ್ ಇಂಜಿನ್ ಹಾವು..

ಮಂಡ್ಯ: ಮಂಡ್ಯದ ಮಳವಳ್ಳಿ ಪಟ್ಟಣದ ಜಿ.ಎಂ.ಸ್ಟ್ರೀಟ್‌ನಲ್ಲಿ ಮಣ್ಣು ಮುಕ್ಕು ಎಂದು ಕರೆಯುವ ಹಾವೊಂದು ಪ್ರತ್ಯಕ್ಷವಾಗಿ ಎಲ್ಲರನ್ನೂ ಭಯಭೀತಗೊಳಿಸಿತ್ತು. ಇದನ್ನ ಡಬಲ್ ಇಂಜಿನ್ ಹಾವು ಅಂತಾನೂ ಕರೆಯಲಾಗುತ್ತೆ. ಯಾಕಂದ್ರೆ ಇದು ಎರಡು ತಲೆ ಹಾವಾಗಿದೆ. ಈ ಹಾವನ್ನು ಕಂಡ ಸ್ಥಳೀಯರು, ಅರಣ್ಯ ಇಲಾಖೆಗೆ ತಿಳಿಸುವುದಾಗಿ ಹೇಳಿದ್ದಾರೆ. ಈ ಡಬಲ್ ಇಂಜಿನ್ ಹಾವು ಅದೃಷ್ಟಕ್ಕೂ ಹೆಸರಾಗಿದ್ದು, ಎರಡು ತಲೆ...

‘ಮತ್ತೆ ನಮ್ಮ ತೋಟಕ್ಕೆ ಆನೆ ಬಂದರೆ ಹೊಡೆದು ಸಾಯಿಸುತ್ತೇವೆ ‘

ಹಾಸನ: ಹಾಸನ ಹಾಗೂ ಕೊಡಗು ಜಿಲ್ಲೆಯಲ್ಲಿ ಕಾಡಾನೆ ಮಾನವ ಸಂಘರ್ಷ‌ ನಿಯಂತ್ರಣ ಅಧ್ಯಯನಕ್ಕೆ ಉನ್ನತಮಟ್ಟದ ತಂಡ ಭೇಟಿ ನೀಡಿತ್ತು. ಸಿಎಂ ಬಸವರಾಜ್ ಬೊಮ್ಮಯಿ ಸೂಚನೆಯಂತೆ ಇಂದಿನಿಂದ ಹಾಸನ‌, ಕೊಡಗು ಭಾಗದಲ್ಲಿ, ಅಧಿಕಾರಿಗಳು, ಜನಪ್ರತಿನಿಧಿಗಳು, ಬಾದಿತ ಪ್ರದೇಶದ ಜನರು, ವಿವಿಧ ಸಂಘ ಸಂಸ್ಥೆಗಳ ಮುಖಂಡರ ಜೊತೆ ಸಭೆ ನಡೆಸಲಾಯಿತು. ಹಾಸನದಲ್ಲಿ ಒಕ್ಕಲಿಗರ ಸಂಘದ ನೂತನ ವಿದ್ಯಾರ್ಥಿಗಳ ವಸತಿ...

ಕಾಡಾನೆ ದಾಳಿಗೆ ವ್ಯಕ್ತಿ ಸಾವು! ತಡವಾಗಿ ಬಂದು ಪರಿಹಾರ ಘೋಷಿಸಿದ ಸಚಿವ ಗೋಪಾಲಯ್ಯ!

Elephant Attack ಹಾಸನ ಜಿಲ್ಲೆ ಸಕಲೇಶಪುರ ತಾಲೂಕಿನ ಹೆಬ್ಬನಹಳ್ಳಿ ಕಾಡಾನೆ ದಾಳಿಗೆ ವ್ಯಕ್ತಿ ಬಲಿ ಪ್ರಕರಣಕ್ಕೆ ಸ್ಥಳೀಯರು ರೊಚ್ಚಿಗೆದ್ದಿದ್ದರು. ಅಲ್ಲದೇ ಸ್ಥಳದಲ್ಲಿ ಪ್ರತಿಭಟನೆಯೂ ನಡೆದಿತ್ತು. ಪ್ರತಿಭಟನಾಕಾರರ ಒತ್ತಡಕ್ಕೆ ಮಣಿದ ಸರ್ಕಾರ ರಾತ್ರೋರಾತ್ರಿ ಪ್ರತಿಭಟನಾಕಾರರ ಮನವೊಲಿಸಲು ಸಿಎಂ ಉಸ್ತುವಾರಿ ಸಚಿವರನ್ನ ಕಳುಹಿಸಿದ್ದಾರೆ. ರಾತ್ರಿ 11.50 ರ ಸುಮಾರಿಗೆ ಘಟನಾ ಸ್ಥಳಕ್ಕೆ ಆಗಮಿಸಿ ಪ್ರತಿಭಟನಾಕಾರರ ಮನವೊಲಿಸಿ ಪ್ರತಿಭಟನೆ ಹಿಂಪಡೆಯುವಂತೆ ಹಾಸನ...

ಈ ವೀಡಿಯೋ ನೋಡಿದ್ರೆ ನಿಮ್ಮ ಎದೆ ಝಲ್ ಅನ್ನೋದು ಗ್ಯಾರಂಟಿ..

ಸೋಶಿಯಲ್ ಮೀಡಿಯಾದಲ್ಲಿ ಬರುವ ಕೆಲ ವೀಡಿಯೋಗಳು, ಮನಸ್ಸಿಗೆ ನೆಮ್ಮದಿ ಕೊಟ್ರೆ, ಇನ್ನು ಕೆಲವು ವೀಡಿಯೋಗಳು ಬೇಸರ ತರಿಸುತ್ತದೆ. ಮತ್ತೆ ಕೆಲವು ವೀಡಿಯೋ ನಮಗೆ ನಗು ತರಿಸುತ್ತದೆ. ಆದ್ರೆ ನಾವಿಂದು ನಿಮಗೆ ತೋರಿಸಲಿರುವ ವೀಡಿಯೋ ನೋಡಿದ್ರೆ, ನಿಮ್ಮ ಎದೆ ಝಲ್ ಎನ್ನಲಿದೆ. ಅಷ್ಟು ಭಯಂಕರವಾಗಿದೆ ಈ ವೀಡಿಯೋ. ಇಂಡಿಯನ್ ಫಾರೆಸ್ಟ್ ಸರ್ವಿಸ್ ಆಫೀಸರ್ ಸುಸಾಂತಾ ನಂದಾ ತಮ್ಮ...

ಅನಾಥವಾಗಿದ್ದ ಮರಿ ಆನೆಗೆ ಆಸರೆಯಾದ್ರು ರೈತರು…!

Special News: ಕನಕಪುರದಲ್ಲಿ ತಾಯಿಯನ್ನು ಕಳೆದು ಕೊಂಡ ಮರಿ ಆನೆಯನ್ನು  ರೈರು ರಕ್ಷಿಸಿದ ಘಟನೆ  ನಡೆದಿದೆ. ಹೌದು  ತಾಯಿ ಆನೆಯನ್ನು ಕಳೆದುಕೊಂಡ ನೋವಲ್ಲಿ ಏಕಾಂಗಿಯಾಗಿ ಅಲೆಯುತ್ತಿದ್ದ ಆನೆ ಮರಿಯನ್ನು ಕನಕಪುರದ ಕೊಂಡನಗುಂದಿಗೆ ರೈತರು ರಕ್ಷಣೆ ಮಾಡಿದ್ದಾರೆ. ಹಿಂದೆ ಸಂಗಮ ವಲಯಾರಣ್ಯದ ಕುದುರೆ ಹಾದಿಯಲ್ಲಿ ಬರುವಾಗ ತಾಯಿಯಾನೆ ಕಾಲುಜಾರಿ ಸಾವನ್ನಪ್ಪಿತ್ತು. ಅನಾಥವಾದ ಮರಿ ಮೂರು ದಿನಗಳಿಂದ ಕಾಡಿನಲ್ಲಿ ಅಲೆದು...
- Advertisement -spot_img

Latest News

ಬಾಂಗ್ಲಾದೇಶಕ್ಕೆ ಐಸಿಸಿ ಕೊನೆ ಅವಕಾಶ!

ಬಾಂಗ್ಲಾದೇಶ ವೇಗಿ ಮುಸ್ತಾಫಿಜರ್‌ ರಹ್ಮಾನ್‌ರನ್ನು ಐಪಿಎಲ್‌ನಿಂದ ಹೊರಗಿಟ್ಟ ಬಳಿಕ ಭಾರತದಲ್ಲಿ ನಡೆಯಲಿರುವ ಟಿ20 ವಿಶ್ವಕಪ್‌ ಆಡಲ್ಲ ಎಂದು ಪಟ್ಟು ಹಿಡಿದಿರುವ ಬಾಂಗ್ಲಾಗೆ ಅಂತಾರಾಷ್ಟ್ರೀಯ ಕ್ರಿಕೆಟ್‌ ಕೌನ್ಸಿಲ್‌...
- Advertisement -spot_img