Wednesday, July 22, 2026

ElephantsTransfer

ಆನೆಗಳಿಗೂ ಟೂರ್ ಭಾಗ್ಯ – ವಿಮಾನದಲ್ಲಿ ಟ್ರಿಪ್!

ಭಾರತದಲ್ಲಿ ಇದೇ ಮೊದಲ ಬಾರಿಗೆ ನಾಲ್ಕು ಸಾಕಾನೆಗಳು ವಿಮಾನದಲ್ಲಿ ಇಡೀ ಸಮುದ್ರ ದಾಟಿ ಜಪಾನ್ ದೇಶದತ್ತ ಪ್ರಯಾಣ ಬೆಳೆಸಿವೆ. ಈ ಅಪರೂಪದ ಘಟನೆಯು ನಾಡಿನ ಬನ್ನೇರುಘಟ್ಟ ಜೈವಿಕ ಉದ್ಯಾನವನದಲ್ಲಿ ಜರುಗಿದ್ದು, ಆನೆಗಳು ಅಂತಾರಾಷ್ಟ್ರೀಯ ಮೃಗ ವಿನಿಮಯ ಯೋಜನೆಯಡಿಯಲ್ಲಿ ಜಪಾನ್ ದೇಶಕ್ಕೆ ರವಾನೆಯಾಗಿವೆ. ಸುರೇಶ್, ತುಳಸಿ, ಗೌರಿ ಮತ್ತು ಶ್ರುತಿ ಎಂಬ ಬನ್ನೇರುಘಟ್ಟದ ಈ ನಾಲ್ಕು ಸಾಕಾನೆಗಳು...
- Advertisement -spot_img

Latest News

ಡಿಸಿಎಂ ರೇಸ್‌ನಲ್ಲಿ ಇಬ್ಬರು ಪ್ರಭಾವಿ ನಾಯಕರ ಹೆಸರು! – ಯಾರಿಗೆ ಮಂತ್ರಿ ಪಟ್ಟ?

ರಾಜ್ಯ ರಾಜಕಾರಣದಲ್ಲಿ ಈಗ ಸಚಿವ ಸಂಪುಟ ವಿಸ್ತರಣೆಯದ್ದೇ ಭಾರಿ ಸದ್ದು ಕೇಳಿಬರುತ್ತಿದೆ. ಕಾಂಗ್ರೆಸ್ ಹೈಕಮಾಂಡ್‌ನಿಂದ ಗ್ರೀನ್ ಸಿಗ್ನಲ್ ಸಿಗುತ್ತಿದ್ದಂತೆಯೇ ಸಂಪುಟಕ್ಕೆ ಹೊಸ ಮುಖಗಳ ಸೇರ್ಪಡೆಗೆ ಕೌಂಟ್‌ಡೌನ್...
- Advertisement -spot_img