Monday, September 7, 2026

elopement

ಫ್ರೆಂಡ್ ಜೊತೆ ‘ಹೆಂಡತಿ’ ಪರಾರಿ! ಸ್ಟೇಟಸ್ ನೋಡಿ ಪತಿ ಕಂಗಾಲು

ಮದುವೆಯಾದ ಕೇವಲ ಎರಡು ವರ್ಷಗಳಲ್ಲೇ ಪತ್ನಿ ಪತಿಯ ಸ್ನೇಹಿತನೊಂದಿಗೆ ಪರಾರಿಯಾಗಿ, ದೇವಸ್ಥಾನದಲ್ಲಿ ಮದುವೆಯಾಗಿರುವ ವಿಲಕ್ಷಣ ಘಟನೆ ಮಂಡ್ಯ ಜಿಲ್ಲೆಯ ಗ್ರಾಮಾದಲ್ಲಿ ನಡೆದಿದೆ. ಬನ್ನಂಗಾಡಿ ಗ್ರಾಮದ ಆಟೋ ಚಾಲಕ ಸಾಗರ್ ಅವರ ಪತ್ನಿ ರಕ್ಷಿತಾ ಪತಿಯ ಸ್ನೇಹಿತ ಇಂದ್ರ ಎಂಬುವವನ ಜೊತೆ ಓಡಿಹೊಗಿ, ದೇವಸ್ಥಾನದಲ್ಲಿ ಮದುವೆಯಾಗಿದ್ದಾಳೆ. ನಂತರ ಅದರ ಫೋಟೋಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ. ಮಾಹಿತಿಯ ಪ್ರಕಾರ, ರಕ್ಷಿತಾ...

ವಿಗ್ರಹಗಳ ನಾಪತ್ತೆ ಪ್ರಕರಣ ಸಿಬಿಐಗೆ ವಹಿಸಿದ ಹೈಕೋರ್ಟ್

ದೆಹಲಿ: ತಮಿಳುನಾಡಿನ ಪೋಲಿಸ್ ಮಹಾನೀರಿಕ್ಷಕ ಆಗಿದ್ದ ನಿವೃತ್ತ ಐಪಿಎಸ್ ಅಧಿಕಾರಿ ಎ.ಜೆ ಪೊನ್ ಮಾಣಿಕವೇಲ್ ವಿರುದ್ಧ ನಿವೃತ್ತ ಇನ್ಸಪೆಕ್ಟರ್ ಖಾದರ್ ಮಾಡಿದ್ದ ಆರೋಪಗಳ ಬಗ್ಗೆ ಸಿಬಿಐ ತನಿಖೆಗೆ ಜು.22 ರಂದು ಮದ್ರಾಸ್ ಹೈಕೋರ್ಟ್ ಆದೇಶ ನೀಡಿತ್ತು.ಇದರಲ್ಲಿ ಬಾಚ ಮತ್ತು ಹೆಡ್ ಕಾನ್ಸ್ ಸ್ಟಬಲ್ ಗಳನ್ನು ಆರೋಪಿಗಳೆಂದು ಹೇಳಲಾಗಿದೆ. ವಿಗ್ರಹ ಕಳವು ಪ್ರಕರಣಗಳ ಮುಖ್ಯ ಆರೋಪಿ ದೀನದಯಾಳ್...
- Advertisement -spot_img

Latest News

Koppala News: ಸಿದ್ನೇಕೊಪ್ಪದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶಿಕ್ಷಕರ ದಿನಾಚರಣೆ ಸಂಭ್ರಮ

Koppala News: ಕೊಪ್ಪಳ ಜಿಲ್ಲೆಯ ಕುಕನೂರು ತಾಲೂಕಿನ ಸಿದ್ನೇಕೊಪ್ಪದಲ್ಲಿರುವ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶಿಕ್ಷಕರ ದಿನಾಚರಣೆ ಕಾರ್ಯಕ್ರಮವು ಅತ್ಯಂತ ಸಡಗರ ಮತ್ತು ಅರ್ಥಪೂರ್ಣವಾಗಿ ಜರುಗಿತು. ಭಾರತದ...
- Advertisement -spot_img