Thursday, May 28, 2026

Emergency

ಇಂದು ಕರಾಳ ದಿನ; ನಿಜಕ್ಕೂ ಪುಲ್ವಾಮ ಅಟ್ಯಾಕ್ ಹೇಗಿತ್ತು ಗೊತ್ತಾ…?

International news ಬೆಂಗಳೂರು(ಫೆ.14): ಇಂದು ವಿಶ್ವ ಕರಾಳ ದಿನ. ಈ ದಿನ 2019 ರ ವೇಳೆ ಭಯೋತ್ಪಾದಕರು ಪುಲ್ವಾಮದಲ್ಲಿ  ನಡೆಸಿದ ದಾಳಿಯಲ್ಲಿ 40 ಜನ ಸಿಆರ್ ಪಿ ಎಫ್ ಯೋಧರು ಮರಣ ಹೊಂದಿದ ದಿನವಾಗಿದೆ. ಈ ದಿನ ವೀರ ಮರಣವನ್ನಪ್ಪಿದ ಯೋಧರಿಗೆ ನಮನ ಸಲ್ಲಿಸಲಾಗುತ್ತಿದೆ. ವೀರ ಯೋಧರನ್ನು ನೆನೆದ ಮೋದಿ! ಈ ದಿನ ಟ್ವೀಟ್ ಮಾಡಿರುವ ಪ್ರಧಾನಿ ನರೇಂದ್ರ...

ಟರ್ಕಿಗೆ ಭಾರತ ಕೊಟ್ಟ ನೆರವು ಎಷ್ಟು ಗೊತ್ತಾ…?

Turkey-syria-Earthquakes ಬೆಂಗಳೂರು(ಫೆ.9): ಟರ್ಕಿ, ಸಿರಿಯಾ ದೇಶಗಳಲ್ಲಿ ಈಗಾಗಲೇ ನರಕ ಸದೃಶ ದೃಶ್ಯಗಳು ಒಂದಾದ ಮೇಲೊಂದು ಅಪ್ಪಳಿಸುತ್ತಲೇ ಇವೆ. ಜನರ ಪಾಡು ಹೇಳೋಕೆ, ನೋಡೋದಕ್ಕೆ ಅಸಾಧ್ಯ ಎಂಬ ಪರಿಸ್ಥಿತಿ ಉಂಟಾಗಿದೆ. ಇದರಿಂದ ವಿವಿಧ ದೇಶಗಳು ಟರ್ಕಿಯತ್ತ ಮುಖ ಮಾಡಿದ್ದು, ಭಾರತವೂ ನೆರವಿನ ಹಸ್ತ ಚಾಚಿದ್ದು, ಭೂಕಂಪಪೀಡಿತ ಟರ್ಕಿ ದೇಶಕ್ಕೆ ರಕ್ಷಣಾ ಕಾರ್ಯದಲ್ಲಿ ನೆರವಾಗಲು ಭಾರತದಿಂದ ಐದನೇ ವಿಮಾನ...

‘ನಿಮ್ಮ ಮಗ ನಿಖಿಲ್ ಸೋತ ಸಿಟ್ಟನ್ನು ಜನರ ಮೇಲೆ ತೋರಿಸ್ತೀರಾ..?’- ಸಿಎಂಗೆ ಈಶ್ವರಪ್ಪ ಚಾಟಿ

ಬೆಂಗಳೂರು: ರಾಯಚೂರಿನಲ್ಲಿ ಗ್ರಾಮವಾಸ್ತವ್ಯದ ವೇಳೆ ಮೋದಿಗೆ ವೋಟ್ ಹಾಕಿ ನನಗೆ ಕೆಲಸ ಹೇಳ್ತೀರಾ ಅನ್ನೋ ಸಿಎಂ ಕುಮಾರಸ್ವಾಮಿ ಹೇಳಿಕೆ ಇದೀಗ ಬಿಜೆಪಿಗೆ ಅಸ್ತ್ರವಾಗಿದೆ. ಈ ಬಗ್ಗೆ ಬಿಜೆಪಿ ಮುಖಂಡ ಈಶ್ವರಪ್ಪ ಸಿಎಂಗೆ ಚಾಟಿ ಬೀಸಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಕೆ.ಎಸ್ ಈಶ್ವರಪ್ಪ, ನಿಮ್ಮ ಮಗ ನಿಖಿಲ್ ಮಂಡ್ಯ ಲೋಕಸಭೆ ಚುನಾವಣೆಯಲ್ಲಿ ಸೋತು, ಹಾಸನದಲ್ಲಿ ಪ್ರಜ್ವಲ್ ರೇವಣ್ಣ...
- Advertisement -spot_img

Latest News

Hubli News: ವಿದ್ಯಾರ್ಥಿಗಳ ವೇಷದಲ್ಲಿ ಎಂಟ್ರಿ..! ಲ್ಯಾಪ್‌ಟಾಪ್ ಕಳ್ಳರ ಬಂಧನ

Hubli News: ಹುಬ್ಬಳ್ಳಿಯ ವಿದ್ಯಾನಗರದಲ್ಲಿ ವಿದ್ಯಾರ್ಥಿಗಳ ಪಿಜಿಗಳನ್ನು ಟಾರ್ಗೆಟ್ ಮಾಡಿ ಸರಣಿ ಕಳ್ಳತನ ನಡೆಸುತ್ತಿದ್ದ ಖದೀಮರನ್ನು ಪೊಲೀಸರು ಬಂಧಿಸಿದ್ದಾರೆ. ವಿದ್ಯಾರ್ಥಿಗಳ ವೇಷದಲ್ಲಿ ಎಂಟ್ರಿ ನೀಡಿ ಲ್ಯಾಪ್‌ಟಾಪ್...
- Advertisement -spot_img