Wednesday, August 26, 2026

Emergency

ಇಂದು ಕರಾಳ ದಿನ; ನಿಜಕ್ಕೂ ಪುಲ್ವಾಮ ಅಟ್ಯಾಕ್ ಹೇಗಿತ್ತು ಗೊತ್ತಾ…?

International news ಬೆಂಗಳೂರು(ಫೆ.14): ಇಂದು ವಿಶ್ವ ಕರಾಳ ದಿನ. ಈ ದಿನ 2019 ರ ವೇಳೆ ಭಯೋತ್ಪಾದಕರು ಪುಲ್ವಾಮದಲ್ಲಿ  ನಡೆಸಿದ ದಾಳಿಯಲ್ಲಿ 40 ಜನ ಸಿಆರ್ ಪಿ ಎಫ್ ಯೋಧರು ಮರಣ ಹೊಂದಿದ ದಿನವಾಗಿದೆ. ಈ ದಿನ ವೀರ ಮರಣವನ್ನಪ್ಪಿದ ಯೋಧರಿಗೆ ನಮನ ಸಲ್ಲಿಸಲಾಗುತ್ತಿದೆ. ವೀರ ಯೋಧರನ್ನು ನೆನೆದ ಮೋದಿ! ಈ ದಿನ ಟ್ವೀಟ್ ಮಾಡಿರುವ ಪ್ರಧಾನಿ ನರೇಂದ್ರ...

ಟರ್ಕಿಗೆ ಭಾರತ ಕೊಟ್ಟ ನೆರವು ಎಷ್ಟು ಗೊತ್ತಾ…?

Turkey-syria-Earthquakes ಬೆಂಗಳೂರು(ಫೆ.9): ಟರ್ಕಿ, ಸಿರಿಯಾ ದೇಶಗಳಲ್ಲಿ ಈಗಾಗಲೇ ನರಕ ಸದೃಶ ದೃಶ್ಯಗಳು ಒಂದಾದ ಮೇಲೊಂದು ಅಪ್ಪಳಿಸುತ್ತಲೇ ಇವೆ. ಜನರ ಪಾಡು ಹೇಳೋಕೆ, ನೋಡೋದಕ್ಕೆ ಅಸಾಧ್ಯ ಎಂಬ ಪರಿಸ್ಥಿತಿ ಉಂಟಾಗಿದೆ. ಇದರಿಂದ ವಿವಿಧ ದೇಶಗಳು ಟರ್ಕಿಯತ್ತ ಮುಖ ಮಾಡಿದ್ದು, ಭಾರತವೂ ನೆರವಿನ ಹಸ್ತ ಚಾಚಿದ್ದು, ಭೂಕಂಪಪೀಡಿತ ಟರ್ಕಿ ದೇಶಕ್ಕೆ ರಕ್ಷಣಾ ಕಾರ್ಯದಲ್ಲಿ ನೆರವಾಗಲು ಭಾರತದಿಂದ ಐದನೇ ವಿಮಾನ...

‘ನಿಮ್ಮ ಮಗ ನಿಖಿಲ್ ಸೋತ ಸಿಟ್ಟನ್ನು ಜನರ ಮೇಲೆ ತೋರಿಸ್ತೀರಾ..?’- ಸಿಎಂಗೆ ಈಶ್ವರಪ್ಪ ಚಾಟಿ

ಬೆಂಗಳೂರು: ರಾಯಚೂರಿನಲ್ಲಿ ಗ್ರಾಮವಾಸ್ತವ್ಯದ ವೇಳೆ ಮೋದಿಗೆ ವೋಟ್ ಹಾಕಿ ನನಗೆ ಕೆಲಸ ಹೇಳ್ತೀರಾ ಅನ್ನೋ ಸಿಎಂ ಕುಮಾರಸ್ವಾಮಿ ಹೇಳಿಕೆ ಇದೀಗ ಬಿಜೆಪಿಗೆ ಅಸ್ತ್ರವಾಗಿದೆ. ಈ ಬಗ್ಗೆ ಬಿಜೆಪಿ ಮುಖಂಡ ಈಶ್ವರಪ್ಪ ಸಿಎಂಗೆ ಚಾಟಿ ಬೀಸಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಕೆ.ಎಸ್ ಈಶ್ವರಪ್ಪ, ನಿಮ್ಮ ಮಗ ನಿಖಿಲ್ ಮಂಡ್ಯ ಲೋಕಸಭೆ ಚುನಾವಣೆಯಲ್ಲಿ ಸೋತು, ಹಾಸನದಲ್ಲಿ ಪ್ರಜ್ವಲ್ ರೇವಣ್ಣ...
- Advertisement -spot_img

Latest News

Toxic’ಗೆ ಪ್ರೇಕ್ಷಕರಿಂದ ಭರ್ಜರಿ ರೆಸ್ಪಾನ್ಸ್ – ₹2,000 ಕೋಟಿ ಕಲೆಕ್ಷನ್ ಮಾಡಲಿ ಎಂದ ಅಭಿಮಾನಿಗಳು!

ಬೆಂಗಳೂರು: ರಾಕಿಂಗ್ ಸ್ಟಾರ್ ಯಶ್ ಅಭಿನಯದ ಬಹುನಿರೀಕ್ಷಿತ ‘Toxic’ ಸಿನಿಮಾ ಇಂದು ತೆರೆಕಂಡಿದ್ದು, ಬೆಂಗಳೂರಿನ ಸಂತೋಷ್ ಥಿಯೇಟರ್‌ನಲ್ಲಿ ಅಭಿಮಾನಿಗಳ ಸಂಭ್ರಮ ಜೋರಾಗಿದೆ. ಸಿನಿಮಾ ವೀಕ್ಷಿಸಿ ಹೊರಬಂದ ಪ್ರೇಕ್ಷಕರು...
- Advertisement -spot_img