Wednesday, May 27, 2026

Emergency Exit Mandatory

BCCI ಹೊಸ ತಂತ್ರ ಗಂಭೀರ್‌ ಸ್ಥಾನಕ್ಕೆ ‘ಬಿಗ್ ಮೂವ್’

ಭಾರತ ಟೆಸ್ಟ್‌ ತಂಡದ ಕೋಚ್‌ ಗೌತಮ್ ಗಂಭೀರ್ ಯಶಸ್ವಿ ODI ಮತ್ತು T20 ಕೋಚ್‌ ಆಗಿದ್ದರೂ, ಟೆಸ್ಟ್‌ ತಂಡ ಈ ಅವಧಿಯಲ್ಲಿ 10 ಸೋಲು ಕಂಡಿರುವ ಹಿನ್ನೆಲೆಯಲ್ಲಿ ಬಿಸಿಸಿಐ ಪುನಃ ಕೋಚ್‌ ಸ್ಥಾನ ಬದಲಾವಣೆಯತ್ತ ಚಿಂತಿಸಾಗಿದೆ. ಈ ಬಗ್ಗೆ ಸುದ್ದಿ ಸಂಸ್ಥೆಯೊಂದು ವರದಿ ಮಾಡಿದೆ. ಇತ್ತೀಚೆಗೆ ದಕ್ಷಿಣ ಆಫ್ರಿಕಾ ವಿರುದ್ಧದ ಸರಣಿ ಸೋಲಿನ ಬಳಿಕ...

ಬಸ್ಸಿನಲ್ಲಿ ಲಗೇಜ್ ಮಾತ್ರ, ಬೇರೆ ವಸ್ತು ಸಾಗಾಟಕ್ಕೆ ಬ್ರೇಕ್

ಬಸ್ಸಲ್ಲಿ ಲಗೇಜ್ ಬಿಟ್ಟು ಬೇರೆ ವಸ್ತು ಸಾಗಾಟ ನಿಷಿದ್ದ ಅಂತ ರಾಮಲಿಂಗಾ ರೆಡ್ಡಿ ತಿಳಿಸಿದ್ದಾರೆ. ಕರ್ನೂಲು ಬಸ್ ದುರಂತದ ಹಿನ್ನೆಲೆಯಲ್ಲಿ, ರಾಜ್ಯದಲ್ಲಿಯೂ ಬಸ್ಸುಗಳಲ್ಲಿ ಪ್ರಯಾಣಿಕರ ವೈಯಕ್ತಿಕ ಲಗೇಜ್ ಹೊರತುಪಡಿಸಿ ಬೇರೆ ವಸ್ತುಗಳನ್ನು ಸಾಗಿಸಲು ಕಟ್ಟುನಿಟ್ಟಿನ ನಿಷೇಧ ಜಾರಿಗೊಳಿಸಲಾಗಿದೆ ಎಂದು ರಾಜ್ಯ ಸಾರಿಗೆ ಮತ್ತು ಮುಜರಾಯಿ ಇಲಾಖೆ ಸಚಿವ ರಾಮಲಿಂಗಾ ರೆಡ್ಡಿ ತಿಳಿಸಿದ್ದಾರೆ. ಚಿತ್ರದುರ್ಗದಲ್ಲಿ ಬೆಂಕಿ ಕಾಣಿಸಿಕೊಂಡಿದ್ದ...
- Advertisement -spot_img

Latest News

ಅಕ್ರಮ ಗಾಂಜಾ ಮಾರಾಟ ಮಾಡುತ್ತಿದ್ದ ವ್ಯಕ್ತಿಯ ಬಂಧನ

ಹಾನಗಲ್‌ನಲ್ಲಿ ಅಕ್ರಮ ಗಾಂಜಾ ಮಾರಾಟ ಮಾಡುತ್ತಿದ್ದ ವ್ಯಕ್ತಿಯನ್ನು ಪೊಲೀಸರು ಬಂಧಿಸಿರುವ ಘಟನೆ ನಡೆದಿದೆ. ಖಚಿತ ಮಾಹಿತಿಯ ಮೇರೆಗೆ ಕಾರ್ಯಾಚರಣೆ ನಡೆಸಿದ ಪೊಲೀಸರು 542 ಗ್ರಾಂ ಒಣ...
- Advertisement -spot_img