ನವಲಗುಂದದಲ್ಲಿ ಪೊಲೀಸ್ ಇಲಾಖೆಯ ಕಾರ್ಯಕ್ಷಮತೆಯನ್ನು ಹೆಚ್ಚಿಸುವ ಉದ್ದೇಶದಿಂದ ಶಾಸಕರ ಕ್ಷೇತ್ರಾಭಿವೃದ್ಧಿ ನಿಧಿಯಡಿ ನೂತನ ಬುಲೇರೊ ವಾಹನವನ್ನು ಪೊಲೀಸ್ ಠಾಣೆಗೆ ಹಸ್ತಾಂತರಿಸಲಾಯಿತು. ಈ ಮೂಲಕ ತುರ್ತು ಸೇವೆಗಳು ಇನ್ನಷ್ಟು ವೇಗವಾಗಿ ಜನರಿಗೆ ತಲುಪಲು ಸಹಾಯವಾಗಲಿದೆ ಎಂದು ನಿರೀಕ್ಷಿಸಲಾಗಿದೆ.
ವಾಹನ ಹಸ್ತಾಂತರ ಕಾರ್ಯಕ್ರಮದಲ್ಲಿ ಮಾತನಾಡಿದ ಶಾಸಕ ಎನ್. ಎಚ್. ಕೋನರೆಡ್ಡಿ ಅವರು, ಜನರ ಭದ್ರತೆ ಮತ್ತು ಕಾನೂನು ಸುವ್ಯವಸ್ಥೆ...
ಹುಬ್ಬಳ್ಳಿಯಲ್ಲಿ ಕೆಮಿಕಲ್ ರಿಯಾಕ್ಷನ್ ನಿಂದ ಉಸಿರುಗಟ್ಟಿ ಅಸ್ವಸ್ಥರಾಗಿದ್ದ ನಾಲ್ವರು ಕಾರ್ಮಿಕರ ಪ್ರಾಣವನ್ನು ಉಪನಗರ ಠಾಣೆಯ PSI ಚಂದ್ರಶೇಖರ ಅವರು ಸಮಯಪ್ರಜ್ಞೆ ಮೆರೆದು ರಕ್ಷಿಸಿದ್ದಾರೆ. ಗಸ್ತು ತಿರುಗುತ್ತಿದ್ದ ಪಿಎಸ್ಐ ಚಂದ್ರಶೇಖರ ಪರಿಸ್ಥಿತಿ ಅರಿತು ತಕ್ಷಣವೇ ಸ್ಥಳಕ್ಕಾಗಮಿಸಿ, ನಾಲ್ವರನ್ನು ಆಂಬುಲೆನ್ಸ್ ಮೂಲಕ ಕಿಮ್ಸ್ ಆಸ್ಪತ್ರೆಗೆ ದಾಖಲಿಸಿ ಮಾನವೀಯತೆ ಮೆರೆದಿದ್ದಾರೆ.
ಹುಬ್ಬಳ್ಳಿಯ ದೇಶಪಾಂಡೆ ನಗರದ ಖಾಸಗಿ ಕಟ್ಟಡವೊಂದರಲ್ಲಿ LED ಕೆಲಸಕ್ಕೆಂದು...
ದೇಶದ ಕೋಟ್ಯಂತರ ರೈತಬಂಧುಗಳಿಗೆ ಕೇಂದ್ರ ಸರ್ಕಾರವು ಅತ್ಯಂತ ಮಹತ್ವದ ಹಾಗೂ ಸಂತಸದ ಸುದ್ದಿಯೊಂದನ್ನು ನೀಡಿದೆ. ಅನ್ನದಾತರ ಆರ್ಥಿಕ ಬೆನ್ನೆಲುಬಾಗಿರುವ ಜನಪ್ರಿಯ 'ಪ್ರಧಾನ್ ಮಂತ್ರಿ ಕಿಸಾನ್ ಸಮ್ಮಾನ್...