Monday, August 17, 2026

emotional statement

ನನ್ನ ಮಕ್ಕಳನ್ನು ನೋಡಲು ಬಿಡ್ತಿಲ್ಲ! ನಟ ಜಯಂ ರವಿ ಕಣ್ಣೀರು

ತಮಿಳು ನಟ ಜಯಂ ರವಿ ಇದೀಗ ತಮ್ಮ ವೈಯಕ್ತಿಕ ಜೀವನದ ಸಂಕಷ್ಟಗಳನ್ನು ಬಹಿರಂಗವಾಗಿ ಹಂಚಿಕೊಂಡಿದ್ದಾರೆ, ಅವರ ಹೇಳಿಕೆ ಸಿನಿ ವಲಯದಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ. ಪತ್ನಿ ಆರತಿ ರವಿ ಜೊತೆ ನಡೆಯುತ್ತಿರುವ ವಿಚ್ಛೇದನ ಪ್ರಕ್ರಿಯೆ ಮುಗಿಯುವವರೆಗೆ ತಮ್ಮ ಯಾವುದೇ ಸಿನಿಮಾಗಳು ಬಿಡುಗಡೆಯಾಗುವುದಿಲ್ಲ ಎಂದು ಅವರು ಘೋಷಿಸಿದ್ದಾರೆ. ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಜಯಂ ರವಿ, ʼನನ್ನ ಮಕ್ಕಳನ್ನು ನೋಡಲು...
- Advertisement -spot_img

Latest News

ಕೆಪಿಸಿಸಿ ಕಚೇರಿಯಲ್ಲಿ ಸ್ವಾತಂತ್ರ್ಯ ದಿನಾಚರಣೆ – ಪ್ರಜಾಪ್ರಭುತ್ವದ ರಕ್ಷಣೆಗೆ ಮುಂದಾಗಬೇಕು ಎಂದ ಬಿ.ಕೆ. ಹರಿಪ್ರಸಾದ್

ಬೆಂಗಳೂರು: ಕೆಪಿಸಿಸಿ ಕಚೇರಿಯಲ್ಲಿ 80ನೇ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ಧ್ವಜಾರೋಹಣ ಕಾರ್ಯಕ್ರಮ ನಡೆಯಿತು. ಧ್ವಜಾರೋಹಣ ನೆರವೇರಿಸಿದ ಬಳಿಕ ಕೆಪಿಸಿಸಿ ಅಧ್ಯಕ್ಷ ಬಿ.ಕೆ. ಹರಿಪ್ರಸಾದ್ ಅವರು ಮಾತನಾಡಿ,...
- Advertisement -spot_img