Thursday, October 30, 2025

#EmotionalBreakdown

ನೀನು ನನ್ನ ಉಸಿರು ಅಂದವನ ಉಸಿರೇ ನಿಂತುಹೋಯ್ತು!

'ಪ್ರೀತಿ ಅಂದ್ರೆ ಉಸಿರು' ಅಂತಾರೆ. ಆದರೆ ಇಂದಿನ ಕೆಲವರ ಪ್ರೇಮ ಕಥೆಗಳು ಕೇಳಿದರೆ ಉಸಿರೇ ನಿಂತುಹೋಗುವಂತಿದೆ. ಪ್ರೀತಿಯ ನೋವನ್ನು ಸಹಿಸಿಕೊಳ್ಳಲಾಗದೆ ಯುವಕನೊಬ್ಬ ದುರಂತ ಅಂತ್ಯ ಕಂಡ ಘಟನೆ ತುಮಕೂರಿನಲ್ಲಿ ನಡೆದಿದೆ. ಕೊಪ್ಪಳ ಜಿಲ್ಲೆಯ ನವಲಿ ಗ್ರಾಮದ ಸುರೇಶ್ (20) ಎಂಬ ಯುವಕ, ತುಮಕೂರಿನ ಖಾಸಗಿ ಕಾಲೇಜಿನಲ್ಲಿ ನರ್ಸಿಂಗ್ ಓದುತ್ತಿದ್ದ. ಕಾಲೇಜಿನ ಹಿರಿಯ ವಿದ್ಯಾರ್ಥಿನಿಯೊಬ್ಬಳ ಜೊತೆ ಪ್ರೀತಿಯಲ್ಲಿ...
- Advertisement -spot_img

Latest News

ಕರ್ನಾಟಕ ರತ್ನ ‘ಅಪ್ಪು’ ಪುಣ್ಯಸ್ಮರಣೆ, ಸಮಾಧಿಗೆ ಪೂಜೆ ಸಲ್ಲಿಸಿದ ದೊಡ್ಮನೆ!

ಇಂದು ಕನ್ನಡದ ಜನಮನ ಗೆದ್ದ ಪವರ್ ಸ್ಟಾರ್ ಪುನೀತ್ ರಾಜ್‌ಕುಮಾರ್ ಅವರ 4ನೇ ವರ್ಷದ ಪುಣ್ಯಸ್ಮರಣೆ. ಪುನೀತ್ ಪುಣ್ಯ ಸ್ಮರಣೆ ಹಿನ್ನೆಲೆ ಸ್ಮಾರಕದತ್ತ ಅಭಿಮಾನಗಳ ದಂಡು,...
- Advertisement -spot_img