ಕರ್ನಾಟಕ ರಾಜ್ಯ ಸಾರಿಗೆ ನಿಗಮಗಳ ನೌಕರರು ತಮ್ಮ 38 ತಿಂಗಳ ಹಿಂಬಾಕಿ ಮತ್ತು 2024ರಿಂದ ವೇತನ ಪರಿಷ್ಕರಣೆಗೆ ಒತ್ತಾಯಿಸಿ ಇಂದು ಬೆಂಗಳೂರು ಚಲೋ ನಡೆಸುತ್ತಿದ್ದಾರೆ. ಸರ್ಕಾರದ ಭರವಸೆಯನ್ನು ಸ್ವೀಕರಿಸಲು ಸಾಧ್ಯವಿಲ್ಲ ಎಂದು ಸಾರಿಗೆ ನೌಕರರು ಘೋಷಣೆ ಕೂಗಿದ್ದಾರೆ. “ನಾವು ಒಪ್ಪುವುದಿಲ್ಲ” ಎಂದು ನೌಕರರು ಸ್ಪಷ್ಟಪಡಿಸಿದ್ದಾರೆ. ಮುಷ್ಕರ ನಡೆಸುವ ಕುರಿತು ಇನ್ನೂ ಅನಿಶ್ಚಿತತೆ ಇದೆ ಎಂದು...
KSRTC ವ್ಯವಸ್ಥಾಪಕ ನಿರ್ದೇಶಕ ಅಕ್ರಂ ಪಾಷಾ ಅವರು ನೌಕರರ ಸಂಧಾನಕ್ಕೆ ಮುಂದಾದರಾದರೂ ಯಶಸ್ವಿಯಾಗಲಿಲ್ಲ. 'ನನ್ನ ಹಂತದಲ್ಲಿ ಆಗಬೇಕಿದ್ದ 100 ಕೋಟಿ ರೂ. ಗ್ರಾಚ್ಯುಟಿ ಬಾಕಿಯನ್ನು ಈಗಾಗಲೇ ಬಿಡುಗಡೆ ಮಾಡಿಸಿದ್ದೇನೆ. ನಿವೃತ್ತ ಸಿಬ್ಬಂದಿಗೂ ಹಣ ನೀಡಲಾಗಿದೆ. ಆರ್ಥಿಕ ಪರಿಸ್ಥಿತಿ ನೋಡಿಕೊಂಡು ಹೆಜ್ಜೆ ಇಡಬೇಕಾಗುತ್ತದೆ' ಎಂದು ಮನವಿ ಮಾಡಿದರು.
ಆದರೆ, MD ಅವರ ಮಾತು ಕೇಳಿ ಪ್ರತಿಭಟನಾ ಸ್ಥಳದಲ್ಲಿದ್ದ...
ಸಾರಿಗೆ ನೌಕರರಿಗೆ ಕಾದಿದೆ ಬಿಗ್ ಶಾಕ್. ಇನ್ಮುಂದೆ ಶಕ್ತಿ ಯೋಜನೆ ಬಗ್ಗೆ ಮಾತನಾಡಿದ್ರೆ ಹುಷಾರ್ ಅನ್ನೋಹಾಗಾಗಿದೆ. ರಾಜ್ಯದ ಮಹತ್ವಾಕಾಂಕ್ಷೆಯ ‘ಶಕ್ತಿ ಯೋಜನೆ’ ಬಗ್ಗೆ ಬೇಕಾಬಿಟ್ಟಿಯಾಗಿ ಮಾತನಾಡುತ್ತಿರುವ ಸಾರಿಗೆ ನೌಕರರ ವಿರುದ್ಧ ಇಲಾಖೆ ಕಟ್ಟುನಿಟ್ಟಿನ ನಿಲುವು ತೆಗೆದುಕೊಂಡಿದೆ. ಮಹಿಳೆಯರ ಅಚ್ಚುಮೆಚ್ಚಿನ ಈ ಯೋಜನೆ ಕುರಿತು ಚಾಲಕರು, ನಿರ್ವಾಹಕರು ಮನಬಂದಂತೆ ಹೇಳಿಕೆ ನೀಡುತ್ತಿದ್ದಾರೆ ಎನ್ನುವ ದೂರುಗಳು ಬಂದಿದ್ವು....
Political News: ಸರ್ಕಾರಿ ಆಸ್ಪತ್ರೆಗಳಲ್ಲಿ ಔಷಧಿ ಖಾಲಿಯಾಗಿದ್ದು, ರಾಜ್ಯ ಸರ್ಕಾರ ಮತ್ತು ಆರೋಗ್ಯ ಸಚಿವರು ಈ ಬಗ್ಗೆ ಕಾಳಜಿ ವಹಿಸುತ್ತಿಲ್ಲ, ಸರಿಯಾದ ಕ್ರಮ ಕೈಗ``ಳ್ಳುತ್ತಿಲ್ಲವೆಂದು ವಿರೋಧ...