Saturday, July 18, 2026

employee safety

ಡ್ರಾಪ್ ನೆಪದಲ್ಲಿ ಸಹದ್ಯೋಗಿಗೆ ಕ್ರೂರ ಕೃತ್ಯ!

ಉದ್ಯೋಗಿಗೆ ಮನೆಗೆ ಬಿಟ್ಟು ಬರುತ್ತೇವೆಂಬ ನೆಪದಲ್ಲಿ ಕಾರಿನಲ್ಲೇ ಸಾಮೂಹಿಕ ಅತ್ಯಾಚಾರ ಎಸಗಿದ ಹೀನ ಕೃತ್ಯ ರಾಜಸ್ಥಾನದ ಉದಯಪುರದಲ್ಲಿ ಬೆಳಕಿಗೆ ಬಂದಿದೆ. ಪ್ರಕರಣಕ್ಕೆ ಸಂಬಂಧಿಸಿ ಐಟಿ ಕಂಪನಿಯ ಸಿಇಒ ಜಿತೇಶ್ ಸಿಸೋಡಿಯಾ ಸೇರಿದಂತೆ ಮೂವರು ಬಂಧಿತರಾಗಿದ್ದಾರೆ. ಬಂಧಿತರಲ್ಲಿ ಕಂಪನಿಯ ಮಹಿಳಾ ಮುಖ್ಯಸ್ಥೆ ಶಿಲ್ಪಾ ಸಿರೋಹಿ ಹಾಗೂ ಆಕೆಯ ಪತಿ ಗೌರವ್ ಸಿರೋಹಿ ಸೇರಿದ್ದಾರೆ. ಕಳೆದ ಶನಿವಾರ ಘಟನೆ...
- Advertisement -spot_img

Latest News

ಹಾವೇರಿಯಲ್ಲಿ ಜಮೀನಿನ ಬಂಡಿ ರಸ್ತೆಗಾಗಿ ಮಾರಾಮಾರಿ ಪ್ರಕರಣ: ಗಲಾಟೆ ಗಾಯಗೊಂಡಿದ್ದ ವ್ಯಕ್ತಿ ಸಾ*ವು

Haveri News: ಹಾವೇರಿ: ಹಾವೇರಿಯಲ್ಲಿ ಜಮೀನಿನ ಬಂಡಿ ರಸ್ತೆ ಮಾರಾಮಾರಿ ಪ್ರಕರಣಕ್ಕೆ ಸಂಬಂಧಿಸಿದಂತೆ, ಗಲಾಟೆಯಲ್ಲಿ ಗಾಯಗ``ಂಡಿದ್ದ ಓರ್ವ ವ್ಯಕ್ತಿ ಸಾವನ್ನಪ್ಪಿದ್ದಾನೆ. ಹಾವೇರಿ ಜಿಲ್ಲೆ ಹಾನಗಲ್ ತಾ. ಬ್ಯಾಗವಾದಿ...
- Advertisement -spot_img