Friday, July 31, 2026

employee

ರಾಜ್ಯ ಸರ್ಕಾರ ನೌಕರರ ತುಟ್ಟಿಭತ್ಯೆ ಹೆಚ್ಚಳ..!

www.karnatakatv.net: ರಾಜ್ಯ ಸರ್ಕಾರ ನೌಕರರ ತುಟ್ಟಿಭತ್ಯೆಯನ್ನು ಹೆಚ್ಚಳ ಮಾಡಿದೆ. ಜುಲೈ 1 ರಿಂದ ಪೂರ್ವಾನ್ವಯವಾಗುವಂತೆ ತುಟ್ಟಿಭತ್ಯೆಯನ್ನು ಶೇ.3ರಷ್ಟು ಹೆಚ್ಚಿಸಿದೆ. ನೌಕರನ ಮೂಲ ವೇತನದ ಶೇ.21.50ರಷ್ಟಿದ್ದ ತುಟ್ಟಿಭತ್ಯೆಯನ್ನು ಶೇ.24.50ಗೆ ಏರಿಸಲಾಗಿದೆ. ಸಶಸ್ತ್ರ ಪಡೆಗಳ ಸಿಬ್ಬಂದಿ ಹಾಗೂ ರೈಲ್ವೆ ನೌಕರರಿಗೆ ತುಟ್ಟಿಭತ್ಯೆ ಹೆಚ್ಚಳಕ್ಕೆ ಸಂಬoಧಿಸಿದoತೆ ಪ್ರತ್ಯೇಕ ಆದೇಶವನ್ನು ಸಂಬoಧಪಟ್ಟ ಸಚಿವಾಲಯಗಳು ಹೊರಡಿಸಲಿವೆ. ಜುಲೈನಲ್ಲಿ ರಾಜ್ಯ ಸರ್ಕಾರವು ತನ್ನ ನೌಕರರಿಗೆ...
- Advertisement -spot_img

Latest News

ನರಕಯಾತನೆಯ ತಾಣವಾದ ಕಿಮ್ಸ್ ಆಸ್ಪತ್ರೆ, ನಿರ್ದೇಶಕರು ರಾಜೀನಾಮೆ ನೀಡುವಂತೆ ಸಾರ್ವಜನಿಕರ ಒತ್ತಾಯ

Koppala News: ಕೊಪ್ಪಳ ಜಿಲ್ಲೆಯ ಬಡ ರೋಗಿಗಳ ಜೀವನಾಡಿಯಾಗಬೇಕಿದ್ದ ಕಿಮ್ಸ್ ಆಸ್ಪತ್ರೆ, ಇಂದು ನಿರ್ದೇಶಕರ ಬೇಜವಾಬ್ದಾರಿ ಮತ್ತು ಅತಿಯಾದ ಭ್ರಷ್ಟಾಚಾರದಿಂದಾಗಿ ಬಡವರ ನರಕಯಾತನೆಯ ತಾಣವಾಗಿದೆ. ದೂರದ ಊರುಗಳಿಂದ...
- Advertisement -spot_img