Tuesday, April 7, 2026

employees of the

ಎಲ್ಲಾ ಜಿಲ್ಲೆಗಳಲ್ಲಿ `ಕಂಪ್ಯೂಟರ್ ಸಾಕ್ಷರತಾ ಪರೀಕ್ಷಾ ಕೇಂದ್ರ’ ಪ್ರಾರಂಭಕ್ಕೆ ಸರ್ಕಾರ್ ಗ್ರೀನ್ ಸಿಗ್ನಲ್

ಬೆಂಗಳೂರು : ರಾಜ್ಯ ಸರ್ಕಾರಿ ನೌಕರರು ಪರಿವೀಕ್ಷಣಾ ಅವಧಿ, ಮುಂಬಡ್ತಿ ಹಾಗೂ ವಾರ್ಷಿಕ ವೇತನ ಬಡ್ತಿ ಸೇರಿದಂತೆ ಇತರೆ ಸೌಲಭ್ಯ ಪಡೆಯೋದಕ್ಕೆ ಕಂಪ್ಯೂಟರ್ ಸಾಕ್ಷರತಾ ಪರೀಕ್ಷೆ ತೇರ್ಗಡೆಯೊಗೋದು ಕಡ್ಡಾಯವಾಗಿದೆ. ಈ ಪರೀಕ್ಷೆಯನ್ನು ಬೆಂಗಳೂರು ಕೇಂದ್ರದಲ್ಲಿ ಸೇರಿದಂತೆ ಕೆಲ ಆಯ್ದ ಜಿಲ್ಲೆಗಳಲ್ಲಿ ಮಾತ್ರ ಬರೆಯೋದಕ್ಕೆ ಅವಕಾಶ ನೀಡಲಾಗಿತ್ತು.ಇದೀಗ ರಾಜ್ಯದ ಎಲ್ಲಾ ಜಿಲ್ಲಾ ಕೇಂದ್ರಗಳಲ್ಲಿಯೂ ಹೆಚ್ಚುವರಿಯಾಗಿ ಪರೀಕ್ಷಾ...
- Advertisement -spot_img

Latest News

ವೃಂದಾವನಕ್ಕೆ ಹೋಗಿ ಕೃಷ್ಣ ಭಕ್ತಿಯಲ್ಲಿ ಲೀನವಾಗೋದಕ್ಕೂ ಮುನ್ನ ಇದನ್ನು ಓದಿ.. ಶಾಕ್ ಆಗೋದು ಗ್ಯಾರಂಟಿ

Uttara Pradesh: ಉತ್ತರಪ್ರದೇಶದ ಮಥುರಾದಲ್ಲಿ ವೃಂದಾವನ ದೇವಸ್ಥಾನವಿದೆ. ದೇಶದ ಪ್ರಸಿದ್ಧ ದೇವಸ್ಥಾನಗಳಲ್ಲಿ ವೃಂದಾವನ ಕೂಡ 1. ಇಲ್ಲಿ ಶ್ರೀ ಕೃಷ್ಣನನ್ನು ಪೂಜಿಸಲಾಗುತ್ತದೆ. ಈ ಸ್ಥಳದಲ್ಲೇ ಕೃಷ್ಣ...
- Advertisement -spot_img