Sunday, May 17, 2026

empty lake

Empty lake: ರೈತರ ಬೆಳೆ ಜೊತೆ ನೀರಾವರಿ ಅಧಿಕಾರಿಗಳ ಚೆಲ್ಲಾಟ

ಮಂಡ್ಯ: ಕೆ.ಆರ್ ಪೇಟೆಯ ದೇವಿರಮ್ಮಣ್ಣಿ ಕೆರೆ ನೀರಿಲ್ಲದೆ ಒಣಗಿ ಖಾಲಿಯಾಗುತ್ತಿದೆ. ಹೇಮಾವತಿ ನದಿ ಮೂಲಕ ನೀರು ಹರಿಸಿ ಕೆರೆ ತುಂಬಿಸಲು ನೀರಾವರಿ ಇಲಾಖೆ ಅಧಿಕಾರಿಗಳು ಮುಂದಾಗ್ತಿಲ್ಲ. ಕೆ.ಆರ್ ಪೇಟೆ ತಾಲೂಕಿನಲ್ಲಿ ಅತ್ಯಂತ ದೊಡ್ಡ ಕೆರೆ ಎಂದೇ ದೇವಿರಮ್ಮಣ್ಣಿಕೆರೆ ಖ್ಯಾತಿ ಪಡೆದಿದೆ. ಹೇಮಾವತಿ ಎಡದಂಡೆ ನಾಲೆಯ ಮೂಲಕ ನೀರು ಹರಿಸಿ, ಕೆರೆ ತುಂಬಿಸಲು ವಿಫಲರಾಗಿರುವ ನೀರಾವರಿ ಇಲಾಖೆಯ...

Empty Lake: ಖಾಲಿಯಿರುವ ಕೆರೆ ತುಂಬಿಸಲು ಗ್ರಾಮಸ್ಥರು ಆಗ್ರಹ..!

ಹಾಸನ : ಅರಕಲಗೂಡು ತಾಲೂಕು ಹಳ್ಳಿ ಮೈಸೂರು ಹೋಬಳಿಯ ಗುಡ್ಡೇನಹಳ್ಳಿ ಏತನೀರಾವರಿ ಯೋಜನೆಯಲ್ಲಿ ನಿರ್ಮಾಣವಾದ ಕೆರೆಯಲ್ಲಿ ನೀರು ತುಂಬಿಸಿದ ಕಾರಣ ಕುಡಿಯುವ ನೀರಿನ ಅಭಾವ ಎದುರಾಗಿದೆ, ಹಾಗಾಗಿ ಗ್ರಾಮಕ್ಕೆ ಆಗಮಿಸಿದ ರೈತ ನಾಯಕ ಮತ್ತು ಬಿಜೆಪಿ ಮುಖಂಡ ದಿವಾಕರ್ ಗೌಡ ರೈತರ ಜೊತೆ ಚರ್ಚೆ ನಡೆಸಿದರು. ಹಾಸನ ಜಿಲ್ಲೆಯ ಗೆಜಗಿನಹಳ್ಲಿ ಗ್ರಾಮದ ಜನ ಕುಡಿಯುವ ನೀರನ್ನು...
- Advertisement -spot_img

Latest News

“ಅಂತರ್ಜಾತಿ ಪ್ರೇಮಕ್ಕೆ ಅಂತಿಮ ಜಯ!”

ಅಂತರ್ಜಾತಿ ವಿವಾಹಕ್ಕೆ ಪೋಷಕರಿಂದ ತೀವ್ರ ವಿರೋಧ ವ್ಯಕ್ತವಾದ ಹಿನ್ನೆಲೆಯಲ್ಲಿ, ಪ್ರೇಮಿಗಳಿಬ್ಬರು ದಲಿತ ಸಂಘಟನೆಗಳ ಮುಖಂಡರ ನೆರವಿನೊಂದಿಗೆ ಹಾಸನ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿರುವ ಡಾ. ಬಿ.ಆರ್. ಅಂಬೇಡ್ಕರ್...
- Advertisement -spot_img