www.karnatakatv.net: ಅನ್ ಲಾಕ್ ಮಾಡಿದ ನಂತರ ಸರ್ಕಾರದ ಆದೇಶದಂತೆ ಚಿತ್ರಮಂದಿರಗಳ ಬಾಗಿಲು ತೆರೆದಿವೆ. ಇನ್ನೇನಿದ್ದರೂ ನಿರ್ಮಾಪಕರು ತಮ್ಮ ಚಿತ್ರಗಳನ್ನು ಬಿಡುಗಡೆ ಮಾಡುವುದು ಒಂದೇ ಬಾಕಿ. ಆದರೆ, ಯಾರೂ ಕೂಡ ತಮ್ಮ ಚಿತ್ರಗಳ ಬಿಡುಗಡೆಯ ದಿನಾಂಕ ಘೋಷಣೆ ಮಾಡುತ್ತಿಲ್ಲ. ಹೀಗಾಗಿ ನಾವು ನಿರ್ಮಾಪಕರ ನಡೆಗೆ ಕಾಯುತ್ತಿದ್ದೇವೆ' ಎಂದು ಕರ್ನಾಟಕ ಚಲನಚಿತ್ರ ಪ್ರದರ್ಶಕರ ಸಂಘದ ಅಧ್ಯಕ್ಷ ಕೆ.ವಿ....
ಮುಸ್ಲಿಂ ಸಮುದಾಯದ ಭರವಸೆಗಳ ಅನುಷ್ಠಾನ ಹಾಗೂ ರಾಜಕೀಯ ಪ್ರಾತಿನಿಧ್ಯದ ಬಗ್ಗೆ ರಾಜ್ಯದಲ್ಲಿ ಮತ್ತೆ ಚರ್ಚೆಗಳು ಕೇಳಿಬರುತ್ತಿವೆ. ಈ ಕುರಿತು ಮೇ 16ರಂದು ಬೆಂಗಳೂರಿನಲ್ಲಿ ನಡೆಯಲಿರುವ ‘ಕರ್ನಾಟಕ...