Saturday, May 9, 2026

Encounter Dayanayak

Bollywood News: ಎನ್‌ಕೌಂಟರ್‌ ಸ್ಪೆಷಲಿಸ್ಟ್ ದಯಾನಾಯಕ್ ಕೈಗೆ ಸೈಫ್ ಅಲಿಖಾನ್ ದರೋಡೆ ಯತ್ನ ಕೇಸ್

Bollywood News: ಬಾಲಿವುಡ್ ನಟ ಸೈಫ್ ಅಲಿ ಖಾನ್ ಮನೆಯ ದರೋಡೆ ಪ್ರಕರಣವನ್ನು, ಕರ್ನಾಟಕ ಮೂಲಕ ಎನ್‌ಕೌಂಟರ್ ಸ್ಪೆಶಲಿಸ್ಟ್ ಎನಕೌಂಟರ್ ದಯಾನಾಯಕ್ ಕೈಗೆತ್ತಿಕೊಂಡಿದ್ದಾರೆ. ಹೊಟೇಲ್‌ನಲ್ಲಿ ಕ್ಲೀನರ್ ಆಗಿ ಕೆಲಸ ಮಾಡುತ್ತಿದ್ದ ಎನ್‌ಕೌಂಟರ್ ದಯಾನಾಯಕ್, ತಂಬಾ ಆ್ಯಕ್ಟೀವ್ ಮನುಷ್ಯ. ಈತ ಅರ್ಧಕ್ಕೆ ಕಲಿಕೆ ಬಿಟ್ಟು, ಆರ್ಥಿಕ ಪರಿಸ್ಥಿತಿ ಹದಗೆಟ್ಟ ಕಾರಣಕ್ಕೆ ಹೊಟೇಲ್‌ನಲ್ಲಿ ಕೆಲಸಕ್ಕೆ ಸೇರಿದರು. ಆದರೆ ಹೊಟೇಲ್...
- Advertisement -spot_img

Latest News

ಬೆಳಿಗ್ಗೆ 10ರಿಂದ ಸಂಜೆ 5ರವರೆಗೆ ವ್ಯತ್ಯಯ, ತುಮಕೂರಲ್ಲಿ ಕರೆಂಟ್ ಇರಲ್ಲ!

ತುಮಕೂರು ನಗರದಲ್ಲಿ ಮೇ 10ರಂದು ವಿದ್ಯುತ್ ಸರಬರಾಜಿನಲ್ಲಿ ತಾತ್ಕಾಲಿಕ ವ್ಯತ್ಯಯ ಉಂಟಾಗಲಿದೆ ಎಂದು ಬೆಸ್ಕಾಂ (BESCOM) ಪ್ರಕಟಿಸಿದೆ. ರಾಷ್ಟ್ರೀಯ ಹೆದ್ದಾರಿ ವಿಸ್ತರಣೆ ಕಾಮಗಾರಿ ನಡೆಯುತ್ತಿರುವ ಹಿನ್ನೆಲೆಯಲ್ಲಿ...
- Advertisement -spot_img