Thursday, August 6, 2026

encounter

ಮೋಸ್ಟ್ ವಾಂಟೆಡ್ ಮಾವೋವಾದಿ ನಾಯಕ ಮದ್ವಿ ಹಿದ್ಮಾ ಎನ್​ಕೌಂಟರ್

ಆಂಧ್ರಪ್ರದೇಶದ ಅರಣ್ಯ ಪ್ರದೇಶದಲ್ಲಿ ಇಂದು ಬೆಳಗಿನ ಜಾವ ನಡೆದ ಭಾರಿ ಎನ್‌ಕೌಂಟರ್‌ನಲ್ಲಿ ದೇಶದ ಅತ್ಯಂತ ಹುಡುಕಲ್ಪಟ್ಟ ನಕ್ಸಲ್ ಕಮಾಂಡರ್ ಮದ್ವಿ ಹಿದ್ಮಾ ಹತನಾಗಿದ್ದಾನೆ ಎಂಬ ದೊಡ್ಡ ಬ್ರೇಕಿಂಗ್ ಮಾಹಿತಿ ಹೊರಬಿದ್ದಿದೆ. 150 ಕ್ಕೂ ಹೆಚ್ಚು ಸೈನಿಕರ ಹತ್ಯೆಗೆ ಕಾರಣನಾಗಿದ್ದ ಈ ಟಾಪ್ ಮಾವೋ ನಾಯಕನ ಸಾವು, ನಕ್ಸಲ್ ಚಟುವಟಿಕೆಗಳಿಗೆ ಭಾರೀ ಹೊಡೆತವೆಂದು ಭದ್ರತಾ ವಲಯ...

ಭದ್ರತಾ ಪಡೆಗಳ ಬಿಗ್ ಎನ್​ ಕೌಂಟರ್​ಗೆ ನಕ್ಸಲರ ಬಲಿ : ನನಸಾಗುವತ್ತ ಕೇಂದ್ರ ಸರ್ಕಾರದ ಕನಸು..

National News: ದೇಶದಲ್ಲಿ ನಕ್ಸಲ್​ ವಿರೋಧಿ ಮಹತ್ವಾಕಾಂಕ್ಷಿ ಕಾರ್ಯಾಚರಣೆಗೆ ಚಾಲನೆ ನೀಡಿರುವ ಕೇಂದ್ರ ಸರ್ಕಾರವು ಮುಂಬರುವ 2026ರ ವೇಳೆಯಷ್ಟರಲ್ಲಿಗೆ ಭಾರತವನ್ನು ನಕ್ಸಲ್​ ಮುಕ್ತ ದೇಶವನ್ನಾಗಿಸುವ ಸಂಕಲ್ಪವನ್ನು ತೊಟ್ಟಿದೆ. ಇದರ ಆರಂಭದ ದಿನಗಳಿಂದಲೂ ಹಂತ ಹಂತವಾಗಿ ದೇಶದ ಭದ್ರತಾ ಪಡೆಗಳು ಅಭೂತಪೂರ್ವ ಜಯ ಸಾಧಿಸುವ ಮೂಲಕ ನಕ್ಸಲ್​ರನ್ನು ಮಟ್ಟಹಾಕುತ್ತಿವೆ. ಐವರು ನಕ್ಸಲರನ್ನು ಹೊಡೆದುರುಳಿಸಿದ ಭದ್ರತಾ ಪಡೆಗಳು.. ಕಳೆದ ತಿಂಗಳು...

ಭಯೋತ್ಪಾದಕರ ಬೇಟೆಗಿಳಿದ ಸೇನೆ : ಎರಡೇ ದಿನಗಳಲ್ಲಿ ಎಷ್ಟು ಉಗ್ರರ ಸಂಹಾರ ಗೊತ್ತಾ..?

‌ಆಪರೇಷನ್‌ ಸಿಂಧೂರ್‌ ವಿಶೇಷ :  ನವದೆಹಲಿ : ಕಣಿವೆ ರಾಜ್ಯ ಜಮ್ಮು ಮತ್ತು ಕಾಶ್ಮೀರದ ಪುಲ್ವಾಮಾ ಜಿಲ್ಲೆಯ ನಾಡರ್ ಟ್ರಾಲ್ ಪ್ರದೇಶದಲ್ಲಿ ಗುರುವಾರ ಬೆಳಿಗ್ಗೆ ಭದ್ರತಾ ಪಡೆಗಳು ಮತ್ತು ಭಯೋತ್ಪಾದಕರ ನಡುವೆ ಗುಂಡಿನ ಚಕಮಕಿ ನಡೆದಿದೆ. ಪೊಲೀಸ್ ಅಧಿಕಾರಿಯೊಬ್ಬರು ನೀಡಿರುವ ಮಾಹಿತಿಯ ಪ್ರಕಾರ, ದಕ್ಷಿಣ ಕಾಶ್ಮೀರದ ಅವಂತಿಪೋರಾದಲ್ಲಿ ಭಯೋತ್ಪಾದಕರು ಇರುವ ಬಗ್ಗೆ ನಿರ್ದಿಷ್ಟ ಗುಪ್ತಚರ ಮಾಹಿತಿಯ...

ಆಪರೇಷನ್ ಕೆಲ್ಲರ್‌ ಶುರು : ಸೇನೆಯಿಂದ ಜಮ್ಮುವಿನಲ್ಲಿ ಮೂವರು ಉಗ್ರರು ಮಟ್ಯಾಶ್..!‌

ಆಪರೇಷನ್‌ ಸಿಂಧೂರ್‌ ವಿಶೇಷ : ನವದೆಹಲಿ : ಪಹಲ್ಗಾಮ್‌ ದಾಳಿಯ ಪ್ರತೀಕಾರವಾಗಿ ಪಾಕಿಸ್ತಾನದ ಭಯೋತ್ಪಾದಕರ ವಿರುದ್ಧ ಸಮರ ಸಾರಿರುವ ಭಾರತವು ಆಪರೇಷನ್‌ ಸಿಂಧೂರ್‌ ಕಾರ್ಯಾಚರಣೆಯನ್ನು ಕೈಗೊಂಡು 100ಕ್ಕೂ ಅಧಿಕ ಉಗ್ರರನ್ನು ಹೊಡೆದುರುಳಿಸಿತ್ತು. ಅಲ್ಲದೆ ಅದರ ಮುಂದುವರೆದ ಭಾಗವಾಗಿ ಜಮ್ಮು ಮತ್ತು ಕಾಶ್ಮೀರದ ಶೋಪಿಯಾನ್ ಜಿಲ್ಲೆಯ ಶುಕ್ರೂ ಕೆಲ್ಲರ್ ಅರಣ್ಯ ಪ್ರದೇಶದಲ್ಲಿ ಮಂಗಳವಾರ ಭದ್ರತಾ ಪಡೆಗಳೊಂದಿಗೆ ನಡೆದ...

ಕೊನೆಗೂ ಪೊಲೀಸರ ಗುಂಡಿಗೆ ಬಲಿಯಾದ ಕುಖ್ಯಾತ ರೌಡಿ ವಿಕಾಸ್ ದುಬೆ..!

ಉತ್ತರಪ್ರದೇಶದ ಪೊಲೀಸರು ಕುಖ್ಯಾತ ರೌಡಿ ವಿಕಾಸ್ ದುಬೆಯನ್ನು ಇಷ್ಟು ದಿನ ಹರಸಾಹಸ ಪಟ್ಟಿದ್ದು, ನಿನ್ನೆ ತಾನೇ ಆತನನ್ನು ಪೊಲೀಸರು ಬಂಧಿಸಿದ್ದರು. ಆದ್ರೆ ಇಂದು ಆತನನ್ನು ಎನ್‌ಕೌಂಟರ್ ಮಾಡಲಾಗಿದೆ. ವಿಕಾಸ್‌ದುಬೆಯನ್ನು ಬಂಧಿಸಿ ಉತ್ತರಪ್ರದೇಶದ ಕಾನ್ಪುರ್‌ಗೆ ಕರೆದೊಯ್ಯುತ್ತಿದ್ದ ವೇಳೆ ಕಾರು ಪಲ್ಟಿಯಾಗಿದೆ. ಈ ವೇಳೆ ಪೊಲೀಸರ ಬಳಿ ಇದ್ದ ಗನ್ ಕಸಿದು ಪರಾರಿಯಾಗಲು ವಿಕಾಸ್ ದುಬೆ ಯತ್ನಿಸಿದ್ದಾನೆ. https://youtu.be/FPndHSnKEP4 ಈ...

8 ಪೊಲೀಸರನ್ನು ಕೊಂದ ಕುಖ್ಯಾತ ರೌಡಿಶೀಟರ್ ವಿಕಾಸ್ ದುಬೆ ಅರೆಸ್ಟ್..!

ಮಧ್ಯಪ್ರದೇಶ: 8 ಮಂದಿ ಪೊಲೀಸರನ್ನು ಹತ್ಯೆ ಮಾಡಿದ್ದ ಕುಖ್ಯಾತ ಗ್ಯಾಂಗ್'ಸ್ಟರ್ ವಿಕಾಸ್ ದುಬೆ ಇಂದು ಪೊಲೀಸರಿಗೆ ಸಿಕ್ಕಿಬಿದ್ದಿದ್ದಾನೆ. ಮಧ್ಯಪ್ರದೇಶದ ಉಜ್ಜಯನಿಯಲ್ಲಿ ವಿಕಾಸ್ ದುಬೆಯನ್ನು ಬಂಧಿಸಲಾಗಿದೆ. ಎರಡು ಪ್ರತ್ಯೇಕ ಎನ್'ಕೌಂಟರ್ ನಲ್ಲಿ ಗ್ಯಾಂಗ್'ಸ್ಟರ್ ವಿಕಾಸ್ ದುಬೆಯ ಇಬ್ಬರು ಸಹಚರರನ್ನು ಹತ್ಯೆ ಮಾಡಲಾಗಿತ್ತು. ಇದೇ ಸಂದರ್ಭದಲ್ಲಿಯೇ ಮಧ್ಯಪ್ರದೇಶದ ಉಜ್ಜಯಿನಿಯಲ್ಲಿ ವಿಕಾಸ್ ದುಬೆಯನ್ನು ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. https://youtu.be/-d9JUm6X-EQ ...

ತಾವಾಗೇ ಬಂದು ತಗ್ಲಾಕೊಂಡ ಉಗ್ರರು..!!

ಜಮ್ಮು-ಕಾಶ್ಮೀರ: ಬೆಳ್ಳಂಬೆಳಗ್ಗೆ ಉಗ್ರರು ಮತ್ತು ಭಾರತೀಯ ಸೇನೆ ಮಧ್ಯೆ ಗುಂಡಿನ ಚಕಮಕಿ ನಡೆದಿದೆ. ಉಗ್ರರ ವಿರುದ್ಧ ನಡೆದ ಕಾರ್ಯಾಚರಣೆಯಲ್ಲಿ ಓರ್ವ ಭಾರತೀಯ ಯೋಧ ಗಾಯಗೊಂಡಿದ್ದಾರೆ. ಅನಂತ್ ನಾಗ್ ಜಿಲ್ಲೆಯಲ್ಲಿ ಸೇನಾಪಡೆ ಮತ್ತು ಉಗ್ರರ ನಡುವೆ ಗುಂಡಿನ ಚಕಮಕಿ ನಡೆದು ಯೋಧರೊಬ್ಬರು ತೀವ್ರವಾಗಿ ಗಾಯಗೊಂಡಿದ್ದಾರೆ. ಭಾರತೀಯ ಯೋಧರ ಪ್ರತಿದಾಳಿಗೆ ಹೆದರಿರುವ ಸುಮಾರು ಮೂವರು ...
- Advertisement -spot_img

Latest News

KPSC ನೇಮಕಾತಿ ಅಕ್ರಮ: ಸಿಬಿಐ ತನಿಖೆಗೆ ಆಗ್ರಹಿಸಿ ಫ್ರೀಡಂ ಪಾರ್ಕ್‌ನಲ್ಲಿ ಎಬಿವಿಪಿ ಅನಿರ್ದಿಷ್ಟಾವಧಿ ಹೋರಾಟ ಆರಂಭ

ಕೆಪಿಎಸ್‌ಸಿ ನೇಮಕಾತಿ ಅಕ್ರಮ ಪ್ರಕರಣವನ್ನು ಸಿಬಿಐಗೆ ವಹಿಸುವಂತೆ ಆಗ್ರಹಿಸಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ (ABVP) ನೇತೃತ್ವದಲ್ಲಿ ಇಂದು ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಅನಿರ್ದಿಷ್ಟಾವಧಿ ಹೋರಾಟ...
- Advertisement -spot_img