Wednesday, March 12, 2025

end of life

ಗುರು ಮಡಿವಾಳೇಶ್ವರ ಮಠದ ಪೀಠಾಧಿಪತಿ ಆತ್ಮಹತ್ಯೆ..!

Karnataka News: ಬೈಲಹೊಂಗಲ ತಾಲೂಕಿನ ನೇಗಿನಹಾಳ ಗ್ರಾಮದ ಗುರು ಮಡಿವಾಳೇಶ್ವರ ಮಠದ ಪೀಠಾಧಿಪತಿಯಾಗಿದ್ದ  ಬಸವಸಿದ್ಧಲಿಂಗ ಸ್ವಾಮೀಜಿ ಮಠದಲ್ಲಿಯೇ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ  ನಡೆದಿದೆ. ಚಿತ್ರದುರ್ಗ ಮುರುಘಾ ಮಠದ ಶಿವಮೂರ್ತಿ ಸ್ವಾಮೀಜಿ ಬಂಧನದ ನಂತರ ಫೋನ್  ಸಂಭಾಷಣೆಯ  ಆಡಿಯೋ ಒಂದು ವೈರಲ್  ಆಗಿತ್ತು.ಇಬ್ಬರು ಮಹಿಳೆಯರು ಫೋನ್​ನಲ್ಲಿ ಸ್ವಾಮೀಜಿಗಳ ವಿಚಾರದ ಕುರಿತು  ಸಂಭಾಷಣೆ ನಡೆಸಿದ್ದರು. ಮಾತನಾಡಿಕೊಂಡಿದ್ದ ಆಡಿಯೊ...
- Advertisement -spot_img

Latest News

ಬೆಂಗಳೂರಿನಲ್ಲಿ ಹೊರಬಿತ್ತು ಬೆಚ್ಚಿ ಬೀಳಿಸೋ ಮರ್ಡರ್‌ ಮಿಸ್ಟರಿ.. ಚಿನ್ನಕ್ಕಾಗಿ ಒಂಟಿ ಮಹಿಳೆಯ ಕೊ*ಲೆ..

Crime News: ಕಳೆದ ನಾಲ್ಕು ತಿಂಗಳ ಹಿಂದೆ ಕೊಲೆಯಾಗಿದ್ದ ಒಂಟಿ ಮಹಿಳೆಯ ಹತ್ಯೆಯ ಪ್ರಕರಣವನ್ನು ಭೇದಿಸುವಲ್ಲಿ ಕೊತ್ತನೂರು ಪೊಲೀಸರು ಯಶಸ್ವಿಯಾಗಿದ್ದಾರೆ. ಅಲ್ಲದೆ ಕೃತ್ಯಕ್ಕೆ ಕಾರಣನಾಗಿದ್ದ ಲಕ್ಷ್ಮಣ್‌...
- Advertisement -spot_img