Thursday, August 13, 2026

end of life

ಗುರು ಮಡಿವಾಳೇಶ್ವರ ಮಠದ ಪೀಠಾಧಿಪತಿ ಆತ್ಮಹತ್ಯೆ..!

Karnataka News: ಬೈಲಹೊಂಗಲ ತಾಲೂಕಿನ ನೇಗಿನಹಾಳ ಗ್ರಾಮದ ಗುರು ಮಡಿವಾಳೇಶ್ವರ ಮಠದ ಪೀಠಾಧಿಪತಿಯಾಗಿದ್ದ  ಬಸವಸಿದ್ಧಲಿಂಗ ಸ್ವಾಮೀಜಿ ಮಠದಲ್ಲಿಯೇ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ  ನಡೆದಿದೆ. ಚಿತ್ರದುರ್ಗ ಮುರುಘಾ ಮಠದ ಶಿವಮೂರ್ತಿ ಸ್ವಾಮೀಜಿ ಬಂಧನದ ನಂತರ ಫೋನ್  ಸಂಭಾಷಣೆಯ  ಆಡಿಯೋ ಒಂದು ವೈರಲ್  ಆಗಿತ್ತು.ಇಬ್ಬರು ಮಹಿಳೆಯರು ಫೋನ್​ನಲ್ಲಿ ಸ್ವಾಮೀಜಿಗಳ ವಿಚಾರದ ಕುರಿತು  ಸಂಭಾಷಣೆ ನಡೆಸಿದ್ದರು. ಮಾತನಾಡಿಕೊಂಡಿದ್ದ ಆಡಿಯೊ...
- Advertisement -spot_img

Latest News

ಮಕ್ಕಳ ಸಮ್ಮುಖದಲ್ಲಿ ಬಹುಕಾಲದ ಗೆಳತಿಯನ್ನು ವಿವಾಹವಾದ ಕ್ರಿಸ್ಟಿಯಾನೋ ರೋನಾಲ್ಡೊ

Sports News: ಹಲವು ವರ್ಷಗಳಿಂದ ಲಿವ್ ಇನ್ ರಿಲೆಶನ್‌ಶಿಪ್‌ನಲ್ಲಿದ್ದು, ಮಕ್ಕಳು ಜನಿಸಿದ ಬಳಿಕ ಇದೀಗ ಫುಟ್‌ಬಾಲ್ ಆಟಗಾರ ಕ್ರಿಸ್ಟಿಯಾನೋ ರೋನಾಲ್ಡೋ ಬಹುಕಾಲದ ಗೆಳತಿ ಜಾರ್ಜಿನಾ ರೋಡ್ರಿಗಸ್...
- Advertisement -spot_img