ಚಳಿಗಾಲ ಶುರುವಾಗಿದೆ. ಈ ಸಮಯದಲ್ಲಿ ಶೀತ ಶುರುವಾಗುವುದು, ದೇಹದಲ್ಲಿನ ರೋಗ ನಿರೋಧಕ ಶಕ್ತಿ ಕಡಿಮೆಯಾಗುವುದೆಲ್ಲ ಆಗೋದು ಕಾಮನ್. ಹಾಗಾಗಿ ಈ ಸಮಯದಲ್ಲಿ ನಾವು ಆರೋಗ್ಯಕರ ಆಹಾರವನ್ನೇ ಸೇವಿಸಬೇಕು. ಅದರಲ್ಲೂ ಕೊಂಚ ಉಷ್ಣವಾಗಿರುವ, ಜೀರ್ಣಕ್ರಿಯೆಯನ್ನು ಉತ್ತಮಗೊಳಿಸುವ ಆಹಾರವನ್ನೇ ತಿನ್ನಬೇಕು. ಅಂಥ ಆಹಾರಗಳಲ್ಲಿ ಶೇಂಗಾ ಚಿಕ್ಕಿ ಕೂಡ ಒಂದು. ಚಳಿಗಾಲದಲ್ಲಿ ಶೇಂಗಾವನ್ನ ರಾತ್ರಿ ನೆನೆ ಹಾಕಿ, ಬೆಳಿಗ್ಗೆ...
ಗಣೇಶ, ಕಾರ್ತಿಕೇಯ ಮತ್ತು ಇಂದ್ರನ ಜೊತೆಗೆ..ಶ್ರೀ ಕೃಷ್ಣನೂ ನವಿಲು ಗರಿಯನ್ನು ತುಂಬಾ ಇಷ್ಟಪಡುತ್ತಾನೆ. ಹಿಂದೂ ಧಾರ್ಮಿಕ ಸಂಪ್ರದಾಯಗಳಲ್ಲಿ ನವಿಲಿಗೆ ವಿಶೇಷ ಸ್ಥಾನವಿದೆ.
ದೇವರಿಗೆ ಅತ್ಯಂತ ಪ್ರಿಯವಾದ ಈ ನವಿಲು ಗರಿಯನ್ನು ಮನೆಯಲ್ಲಿಟ್ಟರೆ ಅದೃಷ್ಟ ಒಲಿಯುತ್ತದೆ ಎಂಬುದು ಜನರ ನಂಬಿಕೆ. ಮನೆಯಲ್ಲಿನ ಎಲ್ಲಾ ನಕಾರಾತ್ಮಕ ಶಕ್ತಿಗಳು ಮತ್ತು ದೋಷಗಳು ದೂರವಾಗುತ್ತವೆ ಎಂದು ಜ್ಯೋತಿಷಿಗಳು ಹೇಳುತ್ತಾರೆ. ಶ್ರೀಕೃಷ್ಣನು ತನ್ನ...
ಪ್ರಶಾಂತ್ ನೀಲ್ ಸಿನಿಮಾ ಅಂದ್ರೆ ಪ್ಯಾನ್ ಇಂಡಿಯಾ ವೈಬ್ ಗ್ಯಾರಂಟಿ! ಈಗ ಜೂ.ಎನ್ಟಿಆರ್ ಜೊತೆ ಅವರು ಮಾಡ್ತಿರೋ ಬಹುನಿರೀಕ್ಷಿತ ಸಿನಿಮಾಗೆ ಮತ್ತೊಬ್ಬ ಭರ್ಜರಿ ನಟ ಸೇರ್ಪಡೆಯಾಗಿದ್ದಾರೆ....