Sunday, March 15, 2026

Enforcement directorate

ಬೆಳಂಬೆಳಿಗ್ಗೆ ಅಖಾಡಕ್ಕಿಳಿದ ಅಧಿಕಾರಿಗಳು : “ಕೈ” ಪ್ರಭಾವಿ ಸಚಿವರಿಗೆ ಇಡಿ ಶಾಕ್‌..!

ಬೆಂಗಳೂರು : ಕಾಂಗ್ರೆಸ್‌ ಸರ್ಕಾರ ಎರಡು ವರ್ಷ ಪೂರ್ಣಗೊಳಿಸಿದ ಬೆನ್ನೆಲ್ಲೇ ರಾಜ್ಯದ ಪ್ರಭಾವಿ ಸಚಿವರಿಗೆ ಇಡಿ ಶಾಕ್‌ ನೀಡಿದೆ. ಗೃಹ ಸಚಿವ ಡಾ. ಜಿ. ಪರಮೇಶ್ವರ್‌ ಅವರ ಒಡೆತನದ ಸಿದ್ಧಾರ್ಥ ಶಿಕ್ಷಣ ಸಂಸ್ಥೆಗಳ ಮೇಲೆ ಬೆಳಂಬೆಳಿಗ್ಗೆ ಜಾರಿ ನಿರ್ದೇಶನಾಯಲದ ಅಧಿಕಾರಿಗಳು ದಾಳಿ ನಡೆಸಿ ದಾಖಲೆಗಳನ್ನು ಪರಿಶೀಲನೆ ನಡೆಸಿದ್ದಾರೆ. ತುಮಕೂರಿನಲ್ಲಿರುವ ಪರಮೇಶ್ವರ್‌ ಅವರಿಗೆ ಸೇರಿರುವ ಮೆಡಿಕಲ್‌, ಎಂಜಿನಿಯರಿಂಗ್‌...

ಬಹುಕೋಟಿ ವಂಚಕ ಐಎಂಎ ಮುಖ್ಯಸ್ಥ ಇಡಿ ವಶಕ್ಕೆ

ಬೆಂಗಳೂರು: ಚಿನ್ನದ ಮೇಲೆ ಹೂಡಿಕೆ ಮಾಡಿಸಿಕೊಂಡು ಲಕ್ಷಾಂತರ ಮಂದಿಗೆ ನಾಮ ಹಾಕಿದ್ದ ಐಎಂಎ ಜುವೆಲ್ಲರ್ಸ್ ಮುಖ್ಯಸ್ಥ ಮೊಹಮ್ಮದ್ ಮನ್ಸೂರ್ ನನ್ನು ಇದೀಗ ಜಾರಿ ನಿರ್ದೇಶನಾಲಯ ವಶಕ್ಕೆ ಪಡೆದಿದೆ. ಬಹುಕೋಟಿ ವಂಚನೆ ಆರೋಪ ಹೊತ್ತು ದುಬೈನಲ್ಲಿ ತಲೆ ಮರೆಸಿಕೊಂಡಿದ್ದ ಐಎಂಎ ಮಾಲೀಕ ಮೊಹಮದ ಮನ್ಸೂರ್ ಬಂಧನವಾಗ ಬೆನ್ನಲ್ಲೇ ಇದೀಗ ಆತನನ್ನು ಜಾರಿ ನಿರ್ದೇಶನಾಲಯ ವಶಕ್ಕೆ ಪಡೆದಿದೆ....
- Advertisement -spot_img

Latest News

Dharwad: ಜೈಲಿನಲ್ಲಿರುವ ಖೈದಿಗಳಿಗೆ ರಾಜಾತಿಥ್ಯ, ಮನೆಗಿಂತ ಇಲ್ಲೇ ಆರಾಮವಾಗಿದ್ದೇವೆ ಎಂದ ಕಿಡಿಗೇಡಿ

Dharwad News: ಧಾರವಾಡ: ಧಾರವಾಡದ ಕಾಾರಾಗೃಹದಲ್ಲಿ ಕೈದಿಗಳಿಗೆ ರಾಜಾತಿಥ್ಯ ನೀಡಲಾಗುತ್ತಿದೆ ಎಂಬ ಆರೋಪ ಕೇಳಿ ಬಂದಿದೆ. ಪೋಕ್ಸೋ ಕಾಯ್ದೆಯಡಿ ಸೆರೆವಾಸ ಅನುಭವಿಸುತ್ತಿದ್ದ ಖೈದಿ ಫರ್ವೇಜ್ ಈಗ ಹೈ...
- Advertisement -spot_img