Thursday, April 30, 2026

Enforcement directorate

ಬೆಳಂಬೆಳಿಗ್ಗೆ ಅಖಾಡಕ್ಕಿಳಿದ ಅಧಿಕಾರಿಗಳು : “ಕೈ” ಪ್ರಭಾವಿ ಸಚಿವರಿಗೆ ಇಡಿ ಶಾಕ್‌..!

ಬೆಂಗಳೂರು : ಕಾಂಗ್ರೆಸ್‌ ಸರ್ಕಾರ ಎರಡು ವರ್ಷ ಪೂರ್ಣಗೊಳಿಸಿದ ಬೆನ್ನೆಲ್ಲೇ ರಾಜ್ಯದ ಪ್ರಭಾವಿ ಸಚಿವರಿಗೆ ಇಡಿ ಶಾಕ್‌ ನೀಡಿದೆ. ಗೃಹ ಸಚಿವ ಡಾ. ಜಿ. ಪರಮೇಶ್ವರ್‌ ಅವರ ಒಡೆತನದ ಸಿದ್ಧಾರ್ಥ ಶಿಕ್ಷಣ ಸಂಸ್ಥೆಗಳ ಮೇಲೆ ಬೆಳಂಬೆಳಿಗ್ಗೆ ಜಾರಿ ನಿರ್ದೇಶನಾಯಲದ ಅಧಿಕಾರಿಗಳು ದಾಳಿ ನಡೆಸಿ ದಾಖಲೆಗಳನ್ನು ಪರಿಶೀಲನೆ ನಡೆಸಿದ್ದಾರೆ. ತುಮಕೂರಿನಲ್ಲಿರುವ ಪರಮೇಶ್ವರ್‌ ಅವರಿಗೆ ಸೇರಿರುವ ಮೆಡಿಕಲ್‌, ಎಂಜಿನಿಯರಿಂಗ್‌...

ಬಹುಕೋಟಿ ವಂಚಕ ಐಎಂಎ ಮುಖ್ಯಸ್ಥ ಇಡಿ ವಶಕ್ಕೆ

ಬೆಂಗಳೂರು: ಚಿನ್ನದ ಮೇಲೆ ಹೂಡಿಕೆ ಮಾಡಿಸಿಕೊಂಡು ಲಕ್ಷಾಂತರ ಮಂದಿಗೆ ನಾಮ ಹಾಕಿದ್ದ ಐಎಂಎ ಜುವೆಲ್ಲರ್ಸ್ ಮುಖ್ಯಸ್ಥ ಮೊಹಮ್ಮದ್ ಮನ್ಸೂರ್ ನನ್ನು ಇದೀಗ ಜಾರಿ ನಿರ್ದೇಶನಾಲಯ ವಶಕ್ಕೆ ಪಡೆದಿದೆ. ಬಹುಕೋಟಿ ವಂಚನೆ ಆರೋಪ ಹೊತ್ತು ದುಬೈನಲ್ಲಿ ತಲೆ ಮರೆಸಿಕೊಂಡಿದ್ದ ಐಎಂಎ ಮಾಲೀಕ ಮೊಹಮದ ಮನ್ಸೂರ್ ಬಂಧನವಾಗ ಬೆನ್ನಲ್ಲೇ ಇದೀಗ ಆತನನ್ನು ಜಾರಿ ನಿರ್ದೇಶನಾಲಯ ವಶಕ್ಕೆ ಪಡೆದಿದೆ....
- Advertisement -spot_img

Latest News

ಧಾರವಾಡದಲ್ಲಿ ಹೀಟ್ ಸ್ಟ್ರೋಕ್ ಪ್ರಕರಣಗಳನ್ನು ತಡೆಗಟ್ಟಲು ವಿಶೇಷ ವಾರ್ಡ್.

ಹುಬ್ಬಳ್ಳಿ- ಧಾರವಾಡ ಮಹಾನಗರ ಹಾಗೂ ಧಾರವಾಡ ಜಿಲ್ಲೆಯಲ್ಲಿ ದಿನೇದಿನೇ ಉಷ್ಣಾಂಶ ಹೆಚ್ಚುತ್ತಿದ್ದು, ಬಿಸಿಗಾಳಿ ಜನಜೀವನದ ಮೇಲೆ ಪರಿಣಾಮ ಬೀರುತ್ತಿದೆ. ವೃದ್ಧರು, ಮಕ್ಕಳು ಹಾಗೂ ಗರ್ಭಿಣಿಯರು ಹೆಚ್ಚಿನ...
- Advertisement -spot_img