Tuesday, August 18, 2026

Enforcement directorate

KPSC ನೇಮಕಾತಿ ಅಕ್ರಮ ಆರೋಪ – 21 ಸ್ಥಳಗಳಲ್ಲಿ ED ದಾಳಿ

ಬೆಂಗಳೂರು:ಕರ್ನಾಟಕ ಲೋಕಸೇವಾ ಆಯೋಗದ ಅಂದರೆ KPSC ನೇಮಕಾತಿ ಪ್ರಕ್ರಿಯೆಯಲ್ಲಿ ಅಕ್ರಮ ನಡೆದಿದೆ ಎಂಬ ಆರೋಪದ ಬೆನ್ನಲ್ಲೇ ಜಾರಿ ನಿರ್ದೇಶನಾಲಯ ಅಖಾಡಕ್ಕೆ ಇಳಿದಿದೆ. ಇಂದು ಬೆಳಗ್ಗೆಯಿಂದಲೇ ಕರ್ನಾಟಕದ ಹಲವು ಜಿಲ್ಲೆಗಳು ಸೇರಿದಂತೆ ಗುಜರಾತ್‌ನ ಅಹಮದಾಬಾದ್‌ನಲ್ಲೂ ED ಅಧಿಕಾರಿಗಳು ಏಕಕಾಲದಲ್ಲಿ ಶೋಧ ಕಾರ್ಯಾಚರಣೆ ನಡೆಸಿದ್ದಾರೆ. ಒಟ್ಟು 21 ಸ್ಥಳಗಳಲ್ಲಿ ED ಅಧಿಕಾರಿಗಳು ಶೋಧ ನಡೆಸಿದ್ದು, ಬೆಂಗಳೂರಿನ KPSC ಕಚೇರಿ, ಅಮಾನತುಗೊಂಡಿರುವ...

KPSC ಮಾಜಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್ ED ವಶಕ್ಕೆ!

ಪಶು ವೈದ್ಯಾಧಿಕಾರಿ ಹುದ್ದೆಗಳ ನೇಮಕಾತಿ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯದ ಅಂದರೆ ED ಅಧಿಕಾರಿಗಳು ತನಿಖೆಯನ್ನು ತೀವ್ರಗೊಳಿಸಿದ್ದಾರೆ. ಕಲಬುರಗಿಯಲ್ಲಿರುವ ಕೆಪಿಎಸ್‌ಸಿ ಮಾಜಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ ನಿವಾಸದ ಮೇಲೆ ಕೇಂದ್ರೀಯ ಭದ್ರತಾ ಪಡೆಯ ಬಿಗಿ ಭದ್ರತೆಯಲ್ಲಿ ಇ.ಡಿ ಅಧಿಕಾರಿಗಳು ದಿಢೀರ್ ದಾಳಿ ನಡೆಸಿ, ಮಹತ್ವದ ದಾಖಲೆಗಳ ಪರಿಶೀಲನೆಯಲ್ಲಿ ತೊಡಗಿದ್ದಾರೆ. ಪಶು ವೈದ್ಯಾಧಿಕಾರಿಗಳ ನೇಮಕ ಪ್ರಕ್ರಿಯೆಯಲ್ಲಿ...

ಬೆಳಂಬೆಳಿಗ್ಗೆ ಅಖಾಡಕ್ಕಿಳಿದ ಅಧಿಕಾರಿಗಳು : “ಕೈ” ಪ್ರಭಾವಿ ಸಚಿವರಿಗೆ ಇಡಿ ಶಾಕ್‌..!

ಬೆಂಗಳೂರು : ಕಾಂಗ್ರೆಸ್‌ ಸರ್ಕಾರ ಎರಡು ವರ್ಷ ಪೂರ್ಣಗೊಳಿಸಿದ ಬೆನ್ನೆಲ್ಲೇ ರಾಜ್ಯದ ಪ್ರಭಾವಿ ಸಚಿವರಿಗೆ ಇಡಿ ಶಾಕ್‌ ನೀಡಿದೆ. ಗೃಹ ಸಚಿವ ಡಾ. ಜಿ. ಪರಮೇಶ್ವರ್‌ ಅವರ ಒಡೆತನದ ಸಿದ್ಧಾರ್ಥ ಶಿಕ್ಷಣ ಸಂಸ್ಥೆಗಳ ಮೇಲೆ ಬೆಳಂಬೆಳಿಗ್ಗೆ ಜಾರಿ ನಿರ್ದೇಶನಾಯಲದ ಅಧಿಕಾರಿಗಳು ದಾಳಿ ನಡೆಸಿ ದಾಖಲೆಗಳನ್ನು ಪರಿಶೀಲನೆ ನಡೆಸಿದ್ದಾರೆ. ತುಮಕೂರಿನಲ್ಲಿರುವ ಪರಮೇಶ್ವರ್‌ ಅವರಿಗೆ ಸೇರಿರುವ ಮೆಡಿಕಲ್‌, ಎಂಜಿನಿಯರಿಂಗ್‌...

ಬಹುಕೋಟಿ ವಂಚಕ ಐಎಂಎ ಮುಖ್ಯಸ್ಥ ಇಡಿ ವಶಕ್ಕೆ

ಬೆಂಗಳೂರು: ಚಿನ್ನದ ಮೇಲೆ ಹೂಡಿಕೆ ಮಾಡಿಸಿಕೊಂಡು ಲಕ್ಷಾಂತರ ಮಂದಿಗೆ ನಾಮ ಹಾಕಿದ್ದ ಐಎಂಎ ಜುವೆಲ್ಲರ್ಸ್ ಮುಖ್ಯಸ್ಥ ಮೊಹಮ್ಮದ್ ಮನ್ಸೂರ್ ನನ್ನು ಇದೀಗ ಜಾರಿ ನಿರ್ದೇಶನಾಲಯ ವಶಕ್ಕೆ ಪಡೆದಿದೆ. ಬಹುಕೋಟಿ ವಂಚನೆ ಆರೋಪ ಹೊತ್ತು ದುಬೈನಲ್ಲಿ ತಲೆ ಮರೆಸಿಕೊಂಡಿದ್ದ ಐಎಂಎ ಮಾಲೀಕ ಮೊಹಮದ ಮನ್ಸೂರ್ ಬಂಧನವಾಗ ಬೆನ್ನಲ್ಲೇ ಇದೀಗ ಆತನನ್ನು ಜಾರಿ ನಿರ್ದೇಶನಾಲಯ ವಶಕ್ಕೆ ಪಡೆದಿದೆ....
- Advertisement -spot_img

Latest News

ಸಾಹುಕಾರ್‌ಗೆ ಮತ್ತೆ KPSC ಪಟ್ಟ – ಹೈಕೋರ್ಟ್‌ನಿಂದ ಅಚ್ಚರಿ ಆದೇಶ!

ಕೆಪಿಎಸ್‌ಸಿ ವಲಯದಲ್ಲಿ ಮತ್ತೊಂದು ಅಚ್ಚರಿಯ ತಿರುವು ಸಿಕ್ಕಿದೆ. ಹೌದು 'ಪಶು ವೈದ್ಯಾಧಿಕಾರಿಗಳ ನೇಮಕಾತಿ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ಕೆಪಿಎಸ್‌ಸಿ ಅಧ್ಯಕ್ಷ ಸ್ಥಾನದಿಂದ ಶಿವಶಂಕರಪ್ಪ ಸಾಹುಕಾರ್ ಅವರನ್ನು...
- Advertisement -spot_img