Sunday, March 29, 2026

#engineer

HASSAN : ಪತ್ನಿಯ ಟಾರ್ಚರ್ ಗೆ ಬೇಸತ್ತ ಗಂಡನ ಈ ನಿರ್ಧಾರ ಸರಿಯೇ..?

ಇತ್ತೀಚಿಗೆ ಬೆಂಗಳೂರಿನಲ್ಲಿ ಉತ್ತರ ಪ್ರದೇಶ ಮೂಲದ ಟೆಕ್ಕಿ ಅತುಲ್ ಸುಭಾಷ್ ಆತ್ಮಹತ್ಯೆ ಪ್ರಕರಣ ಇಡೀ ದೇಶದಲ್ಲಿ ಸದ್ದು ಮಾಡಿತ್ತು. ಇದೀಗ ಅಂತಹದ್ದೇ ಘಟನೆಯೊಂದು ರಾಜ್ಯದಲ್ಲಿ ಬೆಳಕಿಗೆ ಬಂದಿದೆ. ಕೌಟುಂಬಿಕ ಕಲಹದಿಂದ ಬೇಸತ್ತು ಇಂಜಿನಿಯರ್ ಒಬ್ಬರು ಹೇಮಾವತಿ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಹಾಸನದ ಶೆಟ್ಟಿಹಳ್ಳಿ ಗ್ರಾಮದಲ್ಲಿ ನಡೆದಿದೆ. ಹಾಸನ ನಗರದ ಪ್ರಮೋದ್ ಆತ್ಮಹತ್ಯೆಗೆ ಶರಣಾದ...

Engineering : ಕೆಇಎ: ಆ್ಯಪ್ಷನ್ ಎಂಟ್ರಿ ಆ.4 ಶನಿವಾರ  ಸಂಜೆಯಿಂದ ಆರಂಭ : 9000 ಸೀಟು ಹಂಚಿಕೆಗೆ ಲಭ್ಯ

Banglore News :ಎಂಜಿನಿಯರಿಂಗ್ ಕೋರ್ಸ್ ಗೆ ಸಂಬಂಧಿಸಿದಂತೆ ಅಂತಿಮ ಹಂಚಿಕೆ ಪಟ್ಟಿಯಿಂದ ಕೈಬಿಟ್ಟಿದ್ದ 9,000 ಸೀಟುಗಳನ್ನು ಉನ್ನತ ಶಿಕ್ಷಣ ಇಲಾಖೆ ಮತ್ತೆ  ಸೇರಿಸಿದ್ದು ಇಷ್ಟೂ ಸೀಟುಗಳು ಈಗ ಹಂಚಿಕೆಗೆ ಲಭ್ಯವಾಗಲಿವೆ. ಈ ವಿಷಯವನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕಿ ಎಸ್.ರಮ್ಯಾ ಹೇಳಿಕೆಯಲ್ಲಿ ತಿಳಿಸಿದ್ದಾರೆ. ರಾಜ್ಯದ ಹಲವು ಎಂಜಿನಿಯರಿಂಗ್‌ ಕಾಲೇಜುಗಳು ನಿರಾಕ್ಷೇಪಣಾ ಪ್ರಮಾಣ ಪತ್ರ ಸೇರಿದಂತೆ...
- Advertisement -spot_img

Latest News

ಮೇಟಿಯವರು ಬದುಕಿದ್ದಾಗಲೇ ಯಾಕೆ ಮೆಡಿಕಲ್ ಕಾಲೇಜು ಕಟ್ಟಲಿಲ್ಲ..?: ಬಸವರಾಜ್ ಬೊಮ್ಮಾಯಿ

Political News: ಬಾಗಲಕೋಟೆಯ ಉಪಚುನಾವಣೆ ರಣಕಣ ರಂಗೇರಿದ್ದು, ಎಲ್ಲ ಪಕ್ಷಗಳು ಗೆಲುವು ಸಾಧಿಸಲು ಶತಾಯ ಗತಾಯ ಪ್ರಯತ್ನಿಸುತ್ತಿದೆ. ಈ ಹಿನ್ನೆಲೆ ಬಿಜೆಪಿ ಅಭ್ಯರ್ಥಿ ವೀರಣ್ಣ ಪರವಾಗಿ...
- Advertisement -spot_img