Wednesday, February 4, 2026

engineering college

Karnataka :ಎಂಜಿನಿಯರಿಂಗ್ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್

ಟೆಕ್ಕಿಯಾಗುವ ಕನಸು ಕಾಣುತ್ತಿರುವ ಪಿಯು ವಿದ್ಯಾರ್ಥಿಗಳಿಗೆ ಇದು ಸಿಹಿಸುದ್ದಿ. ಈ ವರ್ಷ ಹೆಚ್ಚುವರಿಯಾಗಿ ಸಾವಿರ ಎಂಜಿನಿಯರಿಂಗ್ ಸೀಟುಗಳು ವಿದ್ಯಾರ್ಥಿಗಳಿಗೆ ಸಿಗಲಿವೆ. ಎಂಜಿನಿಯರಿಂಗ್ ಸೀಟುಗಳಿಗೆ ಬೇಡಿಕೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಅಖಿಲ ಭಾರತೀಯ ತಾಂತ್ರಿಕ ಶಿಕ್ಷಣ ಪರಿಷತ್ ಇನ್‍ಟೇಕ್ ಸಡಿಲಗೊಳಿಸಿದೆ. 2024-25ನೇ ಸಾಲಿನ ಎಂಜಿನಿಯರಿಂಗ್ ಪ್ರವೇಶಕ್ಕೆ ಎಲ್ಲ ಮಾದರಿಯ 245 ಎಂಜಿನಿಯರಿಂಗ್ ಕಾಲೇಜುಗಳಿಂದ 1,32,309 ಸೀಟುಗಳ ಇನ್‍ಟೇಕ್ ಇದ್ದು,...

ಹಾಸನದ ಮಲೆನಾಡು ತಾಂತ್ರಿಕ ಮಹಾವಿದ್ಯಾಲಯ ಕಾಲೇಜಿನಲ್ಲಿ ಸಕತ್‌ ಕಿರಿಕ್‌

ಹಾಸನ: ಪ್ರತಿಷ್ಟಿತ ಹಾಸನದ ಮಲೆನಾಡು ತಾಂತ್ರಿಕ ಮಹಾವಿದ್ಯಾಲಯ ಕಾಲೇಜಿನಲ್ಲಿ ಯೂನಿಯನ್‌ ಎಲೆಕ್ಷನ್‌ ನಲ್ಲಿ ಗುಂಪು ಗುಂಪುಗಳ ನಡುವೆ ಭಾರೀ ಗಲಾಟೆ ನಡೆದಿದ್ದು, ಒಬ್ಬನಿಗೆ 50 ರಿಂದ 100 ವಿದ್ಯಾರ್ಥಿಗಳು ಬಡಿದಿರುವ ಘಟನೆ ನಡೆದಿದೆ. ಇದೆಲ್ಲವು ಕಣ್ಣ ಮುಂದೆ ನಡೆದರೂ ಆಡಳಿತ ಮಂಡಳಿ ಯಾವುದೇ ಕ್ರಮ ಕೈಗೊಳ್ಳದೇ ಕಣ್ಮುಚ್ಚಿ ಕುಳಿತಿರುವುದು ಮಲೆನಾಡು ತಾಂತ್ರಿಕ ಮಹಾವಿದ್ಯಾಲಯ ಶಿಕ್ಷಣ...
- Advertisement -spot_img

Latest News

ನಿಮ್ಮ ಈ ಆರೋಪ ಬೌದ್ಧಿಕ ದಿವಾಳಿತನ ತೋರಿಸುತ್ತದೆ: ಬಿ.ಕೆ.ಹರಿಪ್ರಸಾದ್‌ಗೆ ಸುರೇಶ್ ಕುಮಾರ್ ತಿರುಗೇಟು

Political News: ಉತ್ತರಕನ್ನಡ ಜಿಲ್ಲೆಯ ಸಿದ್ದಾಪುರದಲ್ಲಿ ಜ್ಯೋತಿಷಿ ಕಮಲಾಕರ ಭಟ್ ಸುಚಿತ್ರಾ ಎಂಬುವರ ಜತೆ ಅನೈತಿಕ ಸಂಬಂಧವಿರಿಸಿದ್ದು, ಆ ಕೇಸ್‌ನಲ್ಲಿ ಓರ್ವ ವ್ಯಕ್ತಿಯ ಹತ್ಯೆಯೂ ನಡೆದಿದೆ. ಕಮಲಾಕರ್...
- Advertisement -spot_img