Wednesday, August 5, 2026

Engineerrs

ರಾಯಚೂರು ನೀರಾವರಿ ನಿಗಮದ ಇಲಾಖೆ ಕಚೇರಿ ಮೇಲೆ ಲೋಕಾಯುಕ್ತ ದಾಳಿ

ರಾಯಚೂರು: ಕರ್ನಾಟಕ ನೀರಾವರಿ ನಿಗಮ ಇಲಾಖೆ ಕಚೇರಿ ಮೇಲೆ ಲೋಕಾಯುಕ್ತ ದಾಳಿ ನಡೆದಿದೆ. ನಾಲ್ಕು ಜನ ನೀರಾವರಿ ಇಲಾಖೆ ಅಧಿಕಾರಿಗಳಿಗೆ ಬಲೆ ಬಿಸಿದ್ದಾರೆ. ಬಳ್ಳಾರಿಯ ಗುತ್ತಿಗೆದಾರ ಈಶ್ವರಯ್ಯ ನೀಡಿದ ದೂರಿನ ಆಧಾರದ ಮೇಲೆ ಲಂಚ ಪಡೆಯುವಾಗ ರೆಡ್ ಹ್ಯಾಂಡ್ ಆಗಿ ಇಂಜಿನಿಯರ್ಸ್ ಗಳು ಸಿಕ್ಕಿದ್ದು, ನಾಲ್ಕು ಇಂಜಿನಿಯರ್ಸ್ ಗಳನ್ನು ಲೋಕಾಯುಕ್ತರು ವಶಪಡಿಸಿಕೊಂಡಿದ್ದಾರೆ. ಬಿಲ್ ಕ್ಲಿಯರ್...
- Advertisement -spot_img

Latest News

KPSC ಅಕ್ರಮ: ವಿದ್ಯಾರ್ಥಿ-ಯುವಕರ ನಿರಂತರ ಹೋರಾಟವೇ ಶಾಶ್ವತ ಪರಿಹಾರ – AIDYO ಮುಖಂಡ ಜಯಣ್ಣ

ಬೆಂಗಳೂರು: ಕೆಪಿಎಸ್ಸಿ (KPSC) ನೇಮಕಾತಿ ಅಕ್ರಮಗಳಿಗೆ ಕೇವಲ ತನಿಖಾ ಸಂಸ್ಥೆಗಳ ಮೇಲೆ ಅವಲಂಬಿತರಾಗುವುದರಿಂದ ಪರಿಹಾರ ಸಿಗುವುದಿಲ್ಲ. ವಿದ್ಯಾರ್ಥಿಗಳು ಮತ್ತು ಉದ್ಯೋಗಾಕಾಂಕ್ಷಿಗಳು ಸ್ವತಃ ಸಂಘಟಿತರಾಗಿ ನಿರಂತರ ಹೋರಾಟ...
- Advertisement -spot_img