political news
ದೇಶಾದ್ಯಂತ ನಡೆದ ಚುನಾವಣೆಯಲ್ಲಿ ಹಲವು ಕಡೆಗಳಲ್ಲಿ ಈಗಾಗಲೆ ಬಿಜೆಪಿ ಗೆಲುವನ್ನು ಸಾಧಿಸಿ ಕಾಂಗ್ರೆಸ್ ಸೋಲನ್ನು ಅನುಭವಿಸಿದೆ. ಅದೇ ರೀತಿ ಬರುವ ವಿಧಾನಸಭಾ ಚುನಾವಣೆಯಲ್ಲಿ ಕರ್ನಾಟಕದಲ್ಲಿ ಎಲ್ಲಾ ಕ್ಷೇತ್ರಗಳಲ್ಲಿ ಬೀಜೆಪಿ ಗೆಲುವನ್ನು ಸಾಧಿಸುತ್ತದೆ. ಚುನಾವಣೆಯಲ್ಲಿ ಗೆಲ್ಲವು ಮೂಲಕ ನಮ್ಮ ಪಕ್ಷ ಅಧಿಕಾರಕ್ಕೆ ಬರುವ ಮೂಲಕ ಬ್ರಿಟಿಶ್ ವಂಶಾವಳಿಯಾಗಿರುವ ಕಾಂಗ್ರೆಸ್ ಪಕ್ಷವನ್ನು ಬೇರು ಸಮೇತ ಕಿತ್ತು...
ಕೆಪಿಎಸ್ಸಿ ನೇಮಕಾತಿ ಅಕ್ರಮ ಪ್ರಕರಣವನ್ನು ಸಿಬಿಐಗೆ ವಹಿಸುವಂತೆ ಆಗ್ರಹಿಸಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ (ABVP) ನೇತೃತ್ವದಲ್ಲಿ ಇಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಅನಿರ್ದಿಷ್ಟಾವಧಿ ಹೋರಾಟ...