Sunday, April 12, 2026

Entry Ticket

ಅರಮನೆ ಪ್ರವೇಶ ಟಿಕೆಟ್ ದುಬಾರಿ…!

www.karnatakatv.net :ಮೈಸೂರು: ದಸರಾ ಮಹೋತ್ಸವವು ಸ್ವಲ್ಪ ದಿನಗಳಲ್ಲಿ ಆರಂಭವಾಗಲಿದ್ದು, ಅರಮನೆಯಲ್ಲಿ ಸಂಭ್ರಮ ಸಡಗರ ಎಲ್ಲೆಡೆ ತುಂಬಿದೆ. ಅರಮನೆಯಲ್ಲಿ ನಡೆಯುವ ಕಾರ್ಯಕ್ರಮಗಳನ್ನು ಪಟ್ಟಿ ಮಾಡಲಾಗಿದೆ. ಕೊರೊನಾ ಹಿನ್ನಲೆಯಲ್ಲಿ  ಪಾರಂಪರಿಕ ಜಟ್ಟಿ ಕಾಳಗವನ್ನು ರದ್ದು ಗೊಳಿಸಲಾಗಿದೆ. ಅ.1 ಕ್ಕೆ ರತ್ನ ಖಚಿತ ಸಿಂಹಾಸನವನ್ನು ಜೋಡನೆ ಮಾಡಲಿದ್ದು, ಆದಕಾರಣ ಪ್ರವಾಸಿಗರಿಗೆ ಅರಮನೆ ಪ್ರವೇಶವನ್ನು ನಿರ್ಬಂಧಮಾಡಲಾಗಿದೆ. ಟಿಕೆಟ್ ದರ ಏರಿಸಿ ಪ್ರವಾಸಿಗರಿಗೆ ಶಾಕ್...
- Advertisement -spot_img

Latest News

27.35 ಕೋಟಿ ರೂಪಾಯಿ ಲಾಭ ದಾಖಲಿಸಿದ ಶಿರಸಿಯ ಕೆನರಾ ಡಿಸಿಸಿ ಬ್ಯಾಂಕ್ ಲಿಮಿಟೆಡ್

Sirsi: ಶಿರಸಿಯ ಕೆನರಾ ಡಿಸಿಸಿ ಬ್ಯಾಂಕ್ ಲಿಮಿಟೆಡ್ 2025-26ನೇ ಆರ್ಥಿಕ ಸಾಲಿನಲ್ಲಿ ಗಮನಾರ್ಹ ಸಾಧನೆ ಮಾಡಿ 27.35 ಕೋಟಿ ರೂಪಾಯಿ ಲಾಭ ದಾಖಲಿಸಿದೆ. ಈ ಕುರಿತು ಬ್ಯಾಂಕಿನ...
- Advertisement -spot_img