Friday, August 7, 2026

Environmental Concern

ನವಿಲುಗಳ ಸರಣಿ ಸಾವು: ಸನ್‌ ಸ್ಟ್ರೋಕಾ ? ಸೋಂಕಿನ ಹಾವಳಿನಾ?

ತುಮಕೂರು ಜಿಲ್ಲೆಯಲ್ಲಿ ನವಿಲುಗಳ ಸರಣಿ ಸಾವು ಆತಂಕಕಾರಿ ತಿರುವು ಪಡೆದುಕೊಂಡಿದೆ. ಜಿಲ್ಲೆಯ ಹೊರವಲಯದ ಗೂಳರಿವೆ ಸಮೀಪದ ಸುಣ್ಣಕಲ್ಲು ಕಟ್ಟೆ ಪ್ರದೇಶದಲ್ಲಿ ಮತ್ತೆ ಎರಡು ನವಿಲುಗಳ ಮೃತದೇಹ ಪತ್ತೆಯಾಗಿದ್ದು, ಸ್ಥಳೀಯರಲ್ಲಿ ಭೀತಿ ಮೂಡಿಸಿದೆ. ಕಳೆದ ಕೆಲ ದಿನಗಳಿಂದ ಜಿಲ್ಲೆಯಲ್ಲಿ ನವಿಲುಗಳ ಸಾವಿನ ಸರಣಿ ನಿಲ್ಲದೇ ಮುಂದುವರಿದಿದೆ. ಈಗಾಗಲೇ ವಿವಿಧ ಗ್ರಾಮಗಳಲ್ಲಿ 40ಕ್ಕೂ ಹೆಚ್ಚು ನವಿಲುಗಳು ಸಾವನ್ನಪ್ಪಿದ್ದು,...

5 ಹುಲಿ ಸಾವಿನ ಊರಿನಲ್ಲಿ ಮತ್ತೊಂದು ಕಳೆಬರ ಪತ್ತೆ!

ಮಲೆ ಮಹದೇಶ್ವರ ವನ್ಯಧಾಮದಲ್ಲಿ 5 ಹುಲಿಗಳು ಸಾವಿಗೀಡಾಗಿದ್ದ ಪ್ರಕರಣ ಸಾಕಷ್ಟು ಸಂಚಲನ ಸೃಷ್ಟಿಸಿತ್ತು. ಆ ನಂತರ ಹುಲಿಗಳ ರಕ್ಷಣೆ ನಿಟ್ಟಿನಲ್ಲಿ ಕಠಿಣ ಕ್ರಮಗಳನ್ನು ಅರಣ್ಯ ಇಲಾಖೆ ತೆಗೆದುಕೊಂಡಿತ್ತು. ಆದರೆ, ಮಾದಪ್ಪನ ಬೆಟ್ಟದ ತಪ್ಪಲಲ್ಲಿ ಮತ್ತೊಂದು ಕಳೇಬರ ಪತ್ತೆಯಾಗಿದೆ. ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನಲ್ಲಿ ಬೇಟೆಗಾರರು ಸಕ್ರಿಯರಾಗಿರುವ ಅನುಮಾನ ಸೃಷ್ಟಿಯಾಗಿದೆ. ಹನೂರು ತಾಲ್ಲೂಕಿನಲ್ಲಿ ಮಣ್ಣಿನಲ್ಲಿ ಮರೆಮಾಚಿ ಇಡಲಾಗಿದ್ದ...
- Advertisement -spot_img

Latest News

ಲಾಲ್‌ಬಾಗ್‌ನಲ್ಲಿ 220ನೇ ಫಲಪುಷ್ಪ ಪ್ರದರ್ಶನಕ್ಕೆ ಅದ್ಧೂರಿ ಚಾಲನೆ; ಗಂಗರ ಸಾಮ್ರಾಜ್ಯದ ವೈಭವ ಅನಾವರಣ

  ಬೆಂಗಳೂರು: ಸ್ವಾತಂತ್ರ್ಯೋತ್ಸವದ ಅಂಗವಾಗಿ ಆಯೋಜಿಸಲಾಗಿರುವ ಬೆಂಗಳೂರಿನ ಐತಿಹಾಸಿಕ ಲಾಲ್‌ಬಾಗ್‌ನ 220ನೇ ಫಲಪುಷ್ಪ ಪ್ರದರ್ಶನಕ್ಕೆ ಇಂದು ಅದ್ಧೂರಿಯಾಗಿ ಚಾಲನೆ ದೊರೆಯಿತು. ಈ ಬಾರಿ ಗಂಗರ ಸಾಮ್ರಾಜ್ಯದ ವೈಭವವನ್ನು...
- Advertisement -spot_img