Thursday, December 25, 2025

environmental opposition India

ರಾಜ್ಯದಲ್ಲಿ ಮತ್ತೊಂದು ದೊಡ್ಡ ಯೋಜನೆ: DK ಗೆ ಕೇಂದ್ರ ಅಸ್ತು

ಪರಿಸರವಾದಿಗಳ ವಿರೋಧಗಳಿದ್ದರೂ, ಬೇಡ್ತಿ–ವರದಾ ನದಿ ಜೋಡಣೆ ಯೋಜನೆಗೆ ಸಂಬಂಧಿಸಿದ ವಿಸ್ತೃತ ಯೋಜನಾ ವರದಿ (ಡಿಪಿಆರ್) ತಯಾರಿಸಲು ಕರ್ನಾಟಕ ಸರ್ಕಾರ ಒಪ್ಪಿಗೆ ನೀಡಿದೆ ಎಂದು ಉಪಮುಖ್ಯಮಂತ್ರಿ ಹಾಗೂ ಜಲಸಂಪನ್ಮೂಲ ಸಚಿವ ಡಿ.ಕೆ. ಶಿವಕುಮಾರ್ ದೆಹಲಿಯಲ್ಲಿ ತಿಳಿಸಿದರು. ಜಲಸಂಪನ್ಮೂಲ ಸಚಿವರು ಬುಧವಾರ ಕೇಂದ್ರ ಜಲಶಕ್ತಿ ಸಚಿವ ಸಿ.ಆರ್. ಪಾಟೀಲ್ ಅವರ ಅಧ್ಯಕ್ಷತೆಯಲ್ಲಿ ನಡೆದ ನದಿ ಜೋಡಣೆ ವಿಶೇಷ ಸಮಿತಿ...
- Advertisement -spot_img

Latest News

1.43 ಲಕ್ಷ ಗಡಿಯತ್ತ ಸಾಗಿದ ಚಿನ್ನದ ಬೆಲೆ

ಇಂದು ಮಾರುಕಟ್ಟೆಯಲ್ಲಿ ಚಿನ್ನ ಮತ್ತು ಬೆಳ್ಳಿ ಬೆಲೆಗಳಲ್ಲಿ ಮಹತ್ವದ ಏರಿಕೆ ದಾಖಲಾಗುತ್ತಿದೆ. ಕಳೆದ ನಾಲ್ಕು ದಿನಗಳಲ್ಲಿ, ಅಂದರೆ ಡಿಸೆಂಬರ್ 22 ರಿಂದ ಡಿಸೆಂಬರ್ 25 ರೊಳಗೆ,...
- Advertisement -spot_img