ಶಿರಾ ವಸಂತ ನರಸಾಪುರ ಕೈಗಾರಿಕೆಯಿಂದ ಬರುವ ರಾಸಾಯನಿಕ ತ್ಯಾಜ್ಯ ಮಿಶ್ರಿತ ನೀರು, ಶಿರಾ ತಾಲೂಕಿನ ಹುಂಜಿನಾಳ ಕೆರೆ ಮಾರ್ಗವಾಗಿ ಕಳ್ಳಂಬೆಳ್ಳ, ಶಿರಾ ದೊಡ್ಡಕೆರೆ ಹಾಗೂ ಮದಲೂರು ಕೆರೆಗೆ ಹರಿಯುತ್ತಿದೆ. ಈ ಬಗ್ಗೆ ತುಮಕೂರು ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಕೈಗಾರಿಕೆ ಮಾಲೀಕರ ಮೇಲೆ ತುಮಕೂರು ಗ್ರಾಮಾಂತರ ಶಾಸಕ ಸುರೇಶ್ ಗೌಡ ನೇತೃತ್ವದಲ್ಲಿ ದೂರು ದಾಖಲಿಸಿದ್ದಾರೆ....
ಬೆಂಗಳೂರು ನಗರದ ಕೆಪಿಸಿಸಿ ಕಚೇರಿ ಮುಂಭಾಗ ಇಂದು ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು, ಅಭಿಮಾನಿಗಳು ಹಾಗೂ ಹಿಂಬಾಲಕರು ಪ್ರತಿಭಟನೆ ನಡೆಸಿದರು. ಗೋವಿಂದರಾಜನಗರ ಶಾಸಕ ಪ್ರಿಯಕೃಷ್ಣ, ವಿಜಯನಗರ ಶಾಸಕ...