Tuesday, August 4, 2026

Environmental Pollution

ಕೆರೆಗಳಲ್ಲಿ ಮೀನು ಸಾವು, ಬೆಳೆ ನಾಶ – ಕೈಗಾರಿಕಾ ತ್ಯಾಜ್ಯದ ವಿರುದ್ಧ ಆಕ್ರೋಶ!

ಶಿರಾ ವಸಂತ ನರಸಾಪುರ ಕೈಗಾರಿಕೆಯಿಂದ ಬರುವ ರಾಸಾಯನಿಕ ತ್ಯಾಜ್ಯ ಮಿಶ್ರಿತ ನೀರು, ಶಿರಾ ತಾಲೂಕಿನ ಹುಂಜಿನಾಳ ಕೆರೆ ಮಾರ್ಗವಾಗಿ ಕಳ್ಳಂಬೆಳ್ಳ, ಶಿರಾ ದೊಡ್ಡಕೆರೆ ಹಾಗೂ ಮದಲೂರು ಕೆರೆಗೆ ಹರಿಯುತ್ತಿದೆ. ಈ ಬಗ್ಗೆ ತುಮಕೂರು ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಕೈಗಾರಿಕೆ ಮಾಲೀಕರ ಮೇಲೆ ತುಮಕೂರು ಗ್ರಾಮಾಂತರ ಶಾಸಕ ಸುರೇಶ್ ಗೌಡ ನೇತೃತ್ವದಲ್ಲಿ ದೂರು ದಾಖಲಿಸಿದ್ದಾರೆ....
- Advertisement -spot_img

Latest News

‘ನಮ್ಮ ನಾಯಕರಿಗೆ ನ್ಯಾಯ ಬೇಕು’ ಘೋಷಣೆ – ಕೆಪಿಸಿಸಿ ಮುಂದೆ ಕಾಂಗ್ರೆಸ್ ಕಾರ್ಯಕರ್ತರ ಪ್ರತಿಭಟನೆ

ಬೆಂಗಳೂರು ನಗರದ ಕೆಪಿಸಿಸಿ ಕಚೇರಿ ಮುಂಭಾಗ ಇಂದು ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು, ಅಭಿಮಾನಿಗಳು ಹಾಗೂ ಹಿಂಬಾಲಕರು ಪ್ರತಿಭಟನೆ ನಡೆಸಿದರು. ಗೋವಿಂದರಾಜನಗರ ಶಾಸಕ ಪ್ರಿಯಕೃಷ್ಣ, ವಿಜಯನಗರ ಶಾಸಕ...
- Advertisement -spot_img