Saturday, April 11, 2026

epigraph

ಮಂಡ್ಯದಲ್ಲಿ ಕಾಣೆಯಾಗಿದ್ದ ಬಾಲಾಜಿ ವಿಗ್ರಹ ತಮಿಳುನಾಡಿನಲ್ಲಿ ಪತ್ತೆ..!

ಚೆನ್ನೈ: ಮಂಡ್ಯ ಜಿಲ್ಲೆಯಿಂದ ಬಾಲಾಜಿ ವಿಗ್ರಹ ಕಳ್ಳತನ ಮಾಡಿ ತಮಿಳುನಾಡಿಗೆ ಕೊಂಡೊಯ್ದಿದ್ದರೆಂದು ರಾಜ್ಯ ವಿಗ್ರಹ ವಿಭಾಗದ ಸಿಐಡಿ ತಿಳಿಸಿದ್ದಾರೆ. ಕೇಂದ್ರ ವಲಯದ ಹೆಚ್ಚುವರಿ ಡಿಎಸ್ಪಿ ಬಾಲಮುರುಗನ್ ಮತ್ತು ಅವರ ಅಧಿಕಾರಿಗಳ ತಂಡ ವಿಗ್ರಹವನ್ನು(22 ಕೆ.ಜಿ ತೂಕ) ಪತ್ತೆ ಹಚ್ಚಿದ್ದು, ತಮಿಳುನಾಡಿನ ಗೋಬಿಚೆಟ್ಟಿಪಾಳ್ಯದ ಮನೆಯೊಂದರಲ್ಲಿ ವಶ ಪಡಿಸಿಕೊಂಡಿದ್ದಾರೆ. ಆಕಸ್ಮಿಕ ಗುಂಡು ಹಾರಿ ಯೋಧ ಸಾವು ಕೆಲ ವರ್ಷಗಳಿಂದ ಮಂಡ್ಯ...
- Advertisement -spot_img

Latest News

National News: ಕುಂಭಮೇಳದ ಮೋನಾಲಿಸಾ ಅಪ್ರಾಪ್ತೆ: ಪತಿ ವಿರುದ್ಧ ಪೋಕ್ಸೋ ಕೇಸ್ ದಾಖಲು

National News: ಕೆಲ ದಿನಗಳ ಹಿಂದೆ ಅಪ್ಪ-ಅಮ್ಮನ ವಿರುದ್ಧ ಹೋಗಿ, ಕುಂಭಮೇಳದಲ್ಲಿ ಫೇಮಸ್ ಆಗಿದ್ದ ಮೋನಾಲೀಸಾ ಮುಸ್ಲಿಂ ಯುವಕನ ಜತೆ ಕೇರಳದಲ್ಲಿ ವಿವಾಹವಾಗಿದ್ದಳು. ಅಪ್ಪನ ವಿರುದ್ಧ ಪೋಲೀಸರಿಗೆ...
- Advertisement -spot_img