Friday, August 28, 2026

epigraph

ಮಂಡ್ಯದಲ್ಲಿ ಕಾಣೆಯಾಗಿದ್ದ ಬಾಲಾಜಿ ವಿಗ್ರಹ ತಮಿಳುನಾಡಿನಲ್ಲಿ ಪತ್ತೆ..!

ಚೆನ್ನೈ: ಮಂಡ್ಯ ಜಿಲ್ಲೆಯಿಂದ ಬಾಲಾಜಿ ವಿಗ್ರಹ ಕಳ್ಳತನ ಮಾಡಿ ತಮಿಳುನಾಡಿಗೆ ಕೊಂಡೊಯ್ದಿದ್ದರೆಂದು ರಾಜ್ಯ ವಿಗ್ರಹ ವಿಭಾಗದ ಸಿಐಡಿ ತಿಳಿಸಿದ್ದಾರೆ. ಕೇಂದ್ರ ವಲಯದ ಹೆಚ್ಚುವರಿ ಡಿಎಸ್ಪಿ ಬಾಲಮುರುಗನ್ ಮತ್ತು ಅವರ ಅಧಿಕಾರಿಗಳ ತಂಡ ವಿಗ್ರಹವನ್ನು(22 ಕೆ.ಜಿ ತೂಕ) ಪತ್ತೆ ಹಚ್ಚಿದ್ದು, ತಮಿಳುನಾಡಿನ ಗೋಬಿಚೆಟ್ಟಿಪಾಳ್ಯದ ಮನೆಯೊಂದರಲ್ಲಿ ವಶ ಪಡಿಸಿಕೊಂಡಿದ್ದಾರೆ. ಆಕಸ್ಮಿಕ ಗುಂಡು ಹಾರಿ ಯೋಧ ಸಾವು ಕೆಲ ವರ್ಷಗಳಿಂದ ಮಂಡ್ಯ...
- Advertisement -spot_img

Latest News

2029ಕ್ಕೂ ಮುನ್ನವೇ ಸಮೀಕ್ಷೆ – ಮೋದಿ ಅಧಿಕಾರ ಉಳಿಯುತ್ತಾ?

ಲೋಕಸಭಾ ಚುನಾವಣೆ ಮುಗಿದು ಎರಡು ವರ್ಷಗಳು ಕಳೆದಿವೆ. ಮುಂದಿನ ಚುನಾವಣೆಗೆ ಇನ್ನೂ ಮೂರು ವರ್ಷಗಳ ಸುದೀರ್ಘ ಸಮಯವಿದ್ದರೂ, "ಇಂದು ಚುನಾವಣೆ ನಡೆದರೆ ದೇಶದ ರಾಜಕೀಯ ಚಿತ್ರಣ...
- Advertisement -spot_img