Wednesday, March 12, 2025

Equality

ತೃತೀಯ ಲಿಂಗಿಗಳ ಸಮಾನತೆಗೆ ಸರ್ಕಾರ ಹೆಚ್ಚಿನ ಜಾಗೃತಿ ಕಾರ್ಯಕ್ರಮ ನಡೆಸಬೇಕು : ನ್ಯಾಯಾಧೀಶೆ ಜೋಯಿತಾ ಮೊಂಡಲ್

ಭೋಪಾಲ್: ತೃತೀಯ ಲಿಂಗಿಗಳು ಸಮಾನತೆಯನ್ನು ಪಡೆಯಲು ಸರ್ಕಾರವು ಹೆಚ್ಚಿನ ಜಾಗೃತಿ ಕಾರ್ಯಕ್ರಮಗಳನ್ನು ನಡೆಸಬೇಕು. ಸಮಾಜದಲ್ಲಿ ತೃತೀಯಲಿಂಗಿಗಳಿಗೆ ಕಾನೂನು ಬದ್ಧ ಹಕ್ಕುಗಳನ್ನು ನೀಡಲಾಗಿದೆ. ಆದರೆ ಅವರು ಏನನ್ನಾದರೂ ಸಾಧಿಸಲು, ಸಮಾಜದಲ್ಲಿ ಸಮಾನತೆ ಪಡೆಯಲು ಸಾಧ್ಯವಾಗಿಲ್ಲ ಎಂದು ಮೊದಲ ತೃತೀಯ ಲಿಂಗಿ ಸಮುದಾಯದ ನ್ಯಾಯಾಧೀಶರಾದ  ಜೋಯಿತಾ ಮೊಂಡಲ್ ಅವರು ಹೇಳಿದ್ದಾರೆ. ಬಿಜೆಪಿ ವಕ್ತಾರ ರಾಜ್ಯವರ್ಧನ್ ಸಿಂಗ್ ರಾಹುಲ್ ಗಾಂಧಿಗೆ ತಿರುಗೇಟು ಅವರಿಗೆ...

ಪಿಯು ವಿದ್ಯಾರ್ಥಿಗಳಿಗೆ ಸಮವಸ್ತ್ರ ಕಡ್ಡಾಯ!

https://www.youtube.com/watch?v=hNYMIqAYtI0 ಹಿಜಾಬ್ ವಿವಾದದಲ್ಲಿ ಹೈಕೋರ್ಟ್ ನೀಡಿದ ತೀರ್ಪಿನ ನಂತರ, 2022-23ನೇ ಸಾಲಿನ ಪ್ರಥಮ ಮತ್ತು ದ್ವಿತೀಯ ಪಿಯು ತರಗತಿಗಳು ಗುರುವಾರದಿಂದ ಆರಂಭವಾಗಲಿದ್ದು, ಕಾಲೇಜು ಅಭಿವೃದ್ಧಿ ಸಮಿತಿ ಸೂಚಿಸಿದ ಸಮವಸ್ತ್ರವನ್ನು ವಿದ್ಯಾರ್ಥಿಗಳು ಧರಿಸುವುದು ಕಡ್ಡಾಯ ಎಂದು ಶಿಕ್ಷಣ ಇಲಾಖೆ ತಿಳಿಸಿದೆ. ಸಮಾನತೆಯ, ಏಕತೆ ಕಾಪಾಡುವ ಮತ್ತು ಸಾರ್ವಜನಿಕ ಸುವ್ಯವಸ್ಥೆಗೆ ಧಕ್ಕೆ ಆಗದ ಉಡುಪು ಧರಿಸಬೇಕು ಎಂದು ಪದವಿಪೂರ್ವ ಶಿಕ್ಷಣ...

Hijab Controversy ಸಿದ್ದರಾಮಯ್ಯ ಹೇಳಿಕೆಗೆ ತಿರುಗೇಟು ನೀಡಿದ ಶಿಕ್ಷಣ ಸಚಿವ ಬಿಸಿ ನಾಗೇಶ್..!

ಬೆಂಗಳೂರು : ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ (Siddaramaiah) ಹಿಜಾಬ್ ವಿವಾದ (Hijab Controversy) ಕುರಿತಂತೆ ನೀಡಿರುವ ಹೇಳಿಕೆಗೆ ಶಿಕ್ಷಣ ಸಚಿವ ಬಿಸಿ ನಾಗೇಶ್ (Education Minister BC Nagesh) ತಿರುಗೇಟು ನೀಡಿದ್ದಾರೆ. ಮಕ್ಕಳ ಭವಿಷ್ಯದ ವಿಚಾರದಲ್ಲಿ ರಾಜಕೀಯ ಮಾಡಬೇಡಿ, ನೀವು ಮಂತ್ರಿಯಾಗಿದ್ದಾಗ ಸಮವಸ್ತ್ರ (Uniform) ನಿಯಮವನ್ನು ರೂಪಿಸಲಾಗಿದೆ. ಆಡಳಿತ ಮಂಡಳಿ ಒಪ್ಪಿದ...
- Advertisement -spot_img

Latest News

Health Tips: SKIN CARE ದಿನನಿತ್ಯ ಮಾಡದಿದ್ರೆ ಏನಾಗುತ್ತೆ?

Health Tips: ನಮ್ಮ ಸ್ಕಿನ್ ಹೇಗಿರಬೇಕು..? ನಾವು ಯಾವ ರೀತಿ ಸ್ಕಿನ್ ಕೇರ್ ಮಾಡಬೇಕು ಎಂಬ ಬಗ್ಗೆ ವೈದ್ಯರಾದ ಡಾ.ದೀಪಿಕಾ ವಿವರಿಸಿದ್ದಾರೆ. ಅದೇ ರೀತಿ ನಾವು...
- Advertisement -spot_img