Wednesday, November 26, 2025

eshwar khandre

ಕಬ್ಬು ಬೆಲೆ ಹೆಚ್ಚಳಕ್ಕೆ ರೈತರ ಹೋರಾಟ, ಫ್ಲೆಕ್ಸ್ ಬ್ಯಾನರ್ ವಿಚಾರಕ್ಕೆ ಗಲಾಟೆ!

ಬೀದರ್‌ನಲ್ಲಿ ಕಬ್ಬು ಬೆಳೆಗೆ ₹3,500 ರಷ್ಟು ದರ ನೀಡುವಂತೆ ರೈತರು ಬೃಹತ್ ಹೋರಾಟ ನಡೆಸಿದರು. ಆದರೆ ಹೋರಾಟದ ವೇಳೆ ಪ್ಲೆಕ್ಸ್ ಬ್ಯಾನರ್ ವಿಚಾರ ಗಲಾಟೆಗೆ ತಿರುಗಿ, ರೈತರು ಹಾಗೂ ಪೊಲೀಸರ ನಡುವೆ ಉದ್ವಿಗ್ನತೆ ಉಂಟಾಯಿತು. ರೈತರು ಮುಖ್ಯಮಂತ್ರಿ ಸಿದ್ದರಾಮಯ್ಯ, ಸಕ್ಕರೆ ಸಚಿವ ಶಿವಾನಂದ ಪಾಟೀಲ್ ಮತ್ತು ಈಶ್ವರ ಖಂಡ್ರೆ ಅವರ ಭಾವಚಿತ್ರಗಳನ್ನು ಹಿಡಿದು ಪ್ರತಿಭಟನೆ ನಡೆಸಲು...

ನಾಗರಹೊಳೆ-ಬಂಡೀಪುರ ಸಫಾರಿ ಬಂದ್‌ : ಆದೇಶ ಹೊರಡಿಸಿದ ಈಶ್ವರ ಖಂಡ್ರೆ

ನಾಗರಹೊಳೆ ಮತ್ತು ಬಂಡೀಪುರ ಅರಣ್ಯ ಪ್ರದೇಶಗಳಲ್ಲಿ ಮತ್ತೆ ಹುಲಿ ಭೀತಿ ಹೆಚ್ಚಾಗಿರುವ ಹಿನ್ನೆಲೆಯಲ್ಲಿ, ರಾಜ್ಯ ಸರ್ಕಾರ ಗಂಭೀರ ನಿರ್ಧಾರ ಕೈಗೊಂಡಿದೆ. ಅರಣ್ಯ, ಜೀವಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ. ಖಂಡ್ರೆ ಅವರು ನಾಗರಹೊಳೆ ಹಾಗೂ ಬಂಡೀಪುರ ಸಫಾರಿ ಹಾಗೂ ಚಾರಣವನ್ನು ಇಂದಿನಿಂದಲೇ ಬಂದ್‌ ಮಾಡಲು ಆದೇಶಿಸಿದ್ದಾರೆ. ಇತ್ತೀಚೆಗಷ್ಟೇ ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಳೆ...

5 ಹುಲಿ ಸಾವಿನ ಊರಿನಲ್ಲಿ ಮತ್ತೊಂದು ಕಳೆಬರ ಪತ್ತೆ!

ಮಲೆ ಮಹದೇಶ್ವರ ವನ್ಯಧಾಮದಲ್ಲಿ 5 ಹುಲಿಗಳು ಸಾವಿಗೀಡಾಗಿದ್ದ ಪ್ರಕರಣ ಸಾಕಷ್ಟು ಸಂಚಲನ ಸೃಷ್ಟಿಸಿತ್ತು. ಆ ನಂತರ ಹುಲಿಗಳ ರಕ್ಷಣೆ ನಿಟ್ಟಿನಲ್ಲಿ ಕಠಿಣ ಕ್ರಮಗಳನ್ನು ಅರಣ್ಯ ಇಲಾಖೆ ತೆಗೆದುಕೊಂಡಿತ್ತು. ಆದರೆ, ಮಾದಪ್ಪನ ಬೆಟ್ಟದ ತಪ್ಪಲಲ್ಲಿ ಮತ್ತೊಂದು ಕಳೇಬರ ಪತ್ತೆಯಾಗಿದೆ. ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನಲ್ಲಿ ಬೇಟೆಗಾರರು ಸಕ್ರಿಯರಾಗಿರುವ ಅನುಮಾನ ಸೃಷ್ಟಿಯಾಗಿದೆ. ಹನೂರು ತಾಲ್ಲೂಕಿನಲ್ಲಿ ಮಣ್ಣಿನಲ್ಲಿ ಮರೆಮಾಚಿ ಇಡಲಾಗಿದ್ದ...

Political News: ವೀರಶೈವ ಲಿಂಗಾಯತಕ್ಕೆ ಪ್ರತ್ಯೇಕ ಧರ್ಮ ಆಗಬೇಕು: ಸಮಾವೇಶದಲ್ಲಿ ಈಶ್ವರ್ ಖಂಡ್ರೆ ಹೇಳಿಕೆ

Hubli: ಹುಬ್ಬಳ್ಳಿಯಲ್ಲಿಂದು ವೀರಶೈವ - ಲಿಂಗಾಯತ ಶಕ್ತಿ ಪ್ರದರ್ಶನ ತೋರಿಸಲು ನೆಹರೂ ಮೈದಾನದಲ್ಲಿ ವೀರಶೈವ - ಲಿಂಗಾಯತ ಏಕತಾ ಸಮಾವೇಶ ನಡೆಸಲಾಗುತ್ತಿದೆ. ಫಕೀರ ದಿಂಗಾಲೇಶ್ವರ ಶ್ರೀ ನೇತೃತ್ವದಲ್ಲಿ ಈ ಸಮಾವೇಶ ನಡೆಯುತ್ತಿದ್ದು, ರಂಭಾಪುರಿ ಶ್ರೀ, ಶ್ರೀಶೈಲ ಜಗದ್ಗುರು, ಕಾಶಿ, ಉಜನಿ ಜಗದ್ಗುರುಗಳು, ಸಿದ್ಧಾಂಗಂಗಾ ಶ್ರೀ, ಮೂರು ಸಾವಿರ ಮಠ ಶ್ರೀಗಳ ಸಾನಿಧ್ಯತೆ ಇದೆ. ಈ ಸಮಾವೇಶದಲ್ಲಿ...

ಜಾತಿ ಸಮೀಕ್ಷೆಯಲ್ಲಿ ಪಾಲ್ಗೊಳ್ಳಲು ಈಶ್ವರ್ ಖಂಡ್ರೆ ಕರೆ

ಜಾತಿಗಣತಿ ಸಮೀಕ್ಷೆಯಲ್ಲಿ ಪ್ರತಿಯೊಬ್ಬರು ಸಕ್ರಿಯವಾಗಿ ಪಾಲ್ಗೊಳ್ಳಿ. ಹೀಂಗತ ಸಚಿವ ಈಶ್ವರ್ ಖಂಡ್ರೆ ಕರೆ ಕೊಟ್ಟಿದ್ದಾರೆ. ಬೆಂಗಳೂರಿನಲ್ಲಿ ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾದಿಂದ ಸುದ್ದಿಗೋಷ್ಠಿ ನಡೆಸಲಾಯ್ತು. ಈ ವೇಳೆ ಮಹಾಪ್ರಧಾನ ಕಾರ್ಯದರ್ಶಿ ಆಗಿರುವ ಈಶ್ವರ್ ಖಂಡ್ರೆ ಭಾಗಿಯಾಗಿದ್ರು. ಮೀಸಲಾತಿಗಾಗಿ ನೀಡುವ ಜಾತಿ ಪ್ರಮಾಣ ಪತ್ರಕ್ಕೂ, ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಯಲ್ಲಿ ಬರೆಸುವ ಮಾಹಿತಿಗೂ ಸಂಬಂಧ ಇರುವುದಿಲ್ಲ. ನೈಜ...

Mahadaayi – ಗೋವಾ ಸಿಎಂ ಹೇಳಿಕೆಗೆ ಸಿಡಿದೆದ್ದ ಕಾಂಗ್ರೆಸ್‌ ನಾಯಕರು

ಬೆಂಗಳೂರು : ರಾಜ್ಯದ ಬಹು ನಿರೀಕ್ಷಿತ ಮಹದಾಯಿ ಯೋಜನೆಗೆ ಅನುಮತಿ ನೀಡುವುದಿಲ್ಲ ಎಂದು ಗೋವಾ ಸಿಎಂ ಪ್ರಮೋದ್‌ ಸಾವಂತ್‌ ಹೇಳಿಕೆ ನೀಡಿದ್ದಾರೆ. ಈ ಹೇಳಿಕಯ ವಿರುದ್ಧ ರಾಜ್ಯದ ನಾಯಕರು ಸಿಡಿದೆದ್ದಿದ್ದಾರೆ. ಮಹದಾಯಿಗೆ ಅನುಮತಿ ನೀಡಲ್ಲ ಎನ್ನುವುದಕ್ಕೆ ಅವರ್ಯಾರು ಎಂದು ಆಕ್ರೋಶ ಹೊರಹಾಕಿದ್ದಾರೆ. ಡಿಸಿಎಂ ಡಿಕೆ ಶಿವಕುಮಾರ್‌ ಸೇರಿದಂತೆ ಸರ್ಕಾರದ ಸಚಿವರು ಹಾಗೂ ಶಾಸಕರು ಗೋವಾ...

4 ಹುಲಿಗಳ ಕೊಲೆ? ಮಹದೇಶ್ವರ ಬೆಟ್ಟದಲ್ಲಿ ವಿಷ ಹಾಕಿದ್ರಾ?

https://youtu.be/5fAo1grWZko?si=PD0OVuoKeF50yPkK   ಚಾಮರಾಜನಗರ ಜಿಲ್ಲೆ ಹನೂರು ತಾಲೂಕಿನ ಮಲೆ ಮಹದೇಶ್ವರ ಬೆಟ್ಟದಲ್ಲಿ, 4 ಹುಲಿಗಳು ಅಸಹಜವಾಗಿ ಸಾವನ್ನಪ್ಪಿವೆ. 1 ತಾಯಿ ಹುಲಿ - 3 ಹುಲಿ ಮರಿಗಳು ಸಾವನ್ನಪ್ಪಿದ್ದು, ನಿನ್ನೆ ಹುಲಿಗಳ ಮೃತದೇಹಗಳು ಪತ್ತೆಯಾಗಿವೆ. ಹುಲಿಗಳ ಸಾವು ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಅರಣ್ಯ ಇಲಾಖೆ, ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಸೂಚನೆ ನೀಡಿದೆ. ಅರಣ್ಯ ಸಚಿವ ಈಶ್ವರ್ ಖಂಡ್ರೆ, ಅಪರ...

ಜನಿವಾರ ತೆಗೆಸಿದ ಪ್ರಕರಣ: ಬೀದರ್ ವಿದ್ಯಾರ್ಥಿಗೆ ಫ್ರೀ ಎಂಜನಿಯರಿಂಗ್ ಸೀಟ್ ಎಂದ ಸಚಿವ ಈಶ್ವರ್ ಖಂಡ್ರೆ

Bidar News: ಜನಿವಾರ ಧರಿಸಿದ್ದಕ್ಕೆ ಸಿಇಟಿ ಪರೀಕ್ಷೆ ಬರೆಯಲು ಅನುಮತಿ ನಿರಾಕರಿಸಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಸಚಿವ ಈಶ್ವರ್ ಖಂಡ್ರೆ, ವಿದ್ಯಾರ್ಥಿ ಮನೆಗೆ ಭೇಟಿ ನೀಡಿ, ಮಾತನಾಡಿದರು. ಇದೇ ವೇಳೆ ಪರೀಕ್ಷೆಯಿಂದ ವಂಚಿತನಾದ ವಿದ್ಯಾರ್ಥಿಗೆ ಫ್ರೀ ಎಂಜಿನಿಯರಿಂಗ್ ಸೀಟ್ ಕೊಡುವುದಾಗಿ ಈಶ್ವರ್ ಖಂಡ್ರೆ ಹೇಳಿದ್ದಾರೆ. ಈ ಮೂಲಕ ವಿದ್ಯಾರ್ಥಿ ಸುಚಿವ್ರತ್‌ಗೆ ನ್ಯಾಯ ಕೊಡಿಸುವ ಪ್ರಯತ್ನ ಮಾಡಿದ್ದಾರೆ....

ದೇಶದಲ್ಲಿ ಅವರ ಹಿಟ್ಲರ್ ಆಡಳಿತ ನಡೆಯುತ್ತಿದೆ: ಬಿಜೆಪಿ ವಿರುದ್ಧ ಸಚಿವ ಖಂಡ್ರೆ ವಾಗ್ದಾಳಿ

Hubli News: ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಮಾತನಾಡಿದ ಸಚಿವ ಈಶ್ವರ್ ಖಂಡ್ರೆ, ಮೂರು ಚುನಾವಣೆಗಳಲ್ಲಿ‌ಕಾಂಗ್ರೆಸ್ ಪರ ಅಲೆ‌ ಇದೆ. ಮೂರು ಕ್ಷೇತ್ರಗಳಲ್ಲಿ ಬಾರೀ‌ ಬಹುಮತದಿಂದ‌ ಕಾಂಗ್ರೆಸ್ ಅಭ್ಯರ್ಥಿಗಳು ಗೆಲುವು ಸಾಧಿಸಲಿದ್ದಾರೆ. ಶಿಗ್ಗಾವಿಯಲ್ಲಿ ಯಾವುದೇ ಅಭಿವೃದ್ಧಿ‌ ಕಾರ್ಯಗಳು ಆಗಿಲ್ಲ. ಬೊಮ್ಮಾಯಿ‌ ಸಿಎಂ‌ ಆದ ಸಂದರ್ಭವೂ ಯಾವುದೇ ಅಭಿವೃದ್ದಿ ಕೆಲಸಗಳಾಗಿಲ್ಲ. https://youtu.be/uUsStzJuuQ8 ಒಂದು‌ ಕ್ರೀಡಾಂಗಣ ಸರಿಯಾಗಿ ನಿರ್ಮಿಸಲು ಆಗಿಲ್ಲ ಯುವಕರ ಮತ ಕೇಳ್ತಾರೆ....

ಟಾಕ್ಸಿಕ್ ಸಿನಿಮಾ ಮೇಲೆ ಮರ‌ಗಿಡ ಕಡಿದ ಆರೋಪ! ಕ್ರಮಕ್ಕೆ ಸಚಿವ ಈಶ್ವರ್ ಖಂಡ್ರೆ ಪತ್ರ

Sandalwood News: ಟಾಕ್ಸಿಕ್ ಸಿನಿಮಾ ಶೂಟಿಂಗ್‌ಗಾಗಿ ನೂರಾರು ಮರಗಿಡ ಕಡಿದ ಆರೋಪ ಚಿತ್ರತಂಡದ ಮೇಲೆ ಬಂದಿದೆ. ಎಚ್‌ಎಂಟಿ ಅರಣ್ಯ ಪ್ರದೇಶದಲ್ಲಿ ಟಾಕ್ಸಿಕ್ ತಂಡ ಚಿತ್ರೀಕರಣಕ್ಕೆ ಬೃಹತ್ ಸೆಟ್ ಹಾಕಿತ್ತು. ಸೆಟ್ ಹಾಕಬೇಕೆಂಬ ಕಾರಣಕ್ಕೆ, ಅಲ್ಲಿದ್ದ ನೂರಾರು ಮರಗಿಡಗಳನ್ನು ಕಡಿದು ಹಾಕಲಾಗಿದೆ ಎಂದು ಚಿತ್ರತಂಡದ ವಿರುದ್ಧ ಆರೋಪ ಬಂದಿದೆ. https://youtu.be/kfCaVZFf7pE ಸ್ಯಾಟ್‌ಲೈಟ್ ಫೋಟೋದಲ್ಲಿ ನೋಡಿದಾಗ, ಶೂಟಿಂಗ್‌ಗೆ ಸೆಟ್ ರೆಡಿಯಾಗುವ...
- Advertisement -spot_img

Latest News

National News: ಐ ಫೋನ್ ಬಾಕ್ಸ್‌ನಲ್ಲಿ ಶಾಲೆಗೆ ತಿಂಡಿ ತಂದ ಬಾಲಕ: Viral Video

National News: ಶಾಲಾ ಕಾಲೇಜು ದಿನಗಳಲ್ಲಿ ನಾವು ಮಾಡುವ ಕೆಲವು ತುಂಟಾಟಗಳು ಈಗ ನೆನೆಸಿಕ``ಂಡರೆ ನಮಗೆ ನಗು ತರಿಸುತ್ತದೆ. ಅಂಥ ತುಂಟಾಟಗಳು ವಿದ್ಯಾರ್ಥಿ ಜೀವನದಲ್ಲಿ ಸ್ವಲ್ಪವಾದರೂ...
- Advertisement -spot_img