Saturday, September 19, 2026

eshwarananda puri swamiji

ಕಬ್ಜ ಶೂಟಿಂಗ್ ಸೆಟ್ ಗೆ ಭೇಟಿ ಕೊಟ್ಟ ಸ್ವಾಮೀಜಿಗಳಿಂದ ಆಶೀರ್ವಾದ ಪಡೆದ ರಿಯಲ್ ಸ್ಟಾರ್ ಉಪೇಂದ್ರ

ರಿಯಲ್ ಸ್ಟಾರ್ ಉಪೇಂದ್ರ ಹಾಗೂ ಆರ್.ಚಂದ್ರು‌ ಕಾಂಬಿನೇಷನ್ ಕಬ್ಜ ಸಿನಿಮಾದ ಶೂಟಿಂಗ್ ಸದ್ಯ ಬೆಂಗಳೂರಿನ ಮಿನರ್ವಾ ಮಿಲ್ ನಲ್ಲಿ ನಡೆಯುತ್ತಿದೆ. ಈ ವೇಳೆ ಶೂಟಿಂಗ್ ಸೆಟ್ ಗೆ ನಿರಂಜನಾನಂದಪುರಿ ಸ್ವಾಮೀಗಳು ಹಾಗೂ ಈಶ್ವರಾನಂದಪುರಿ ಜಗದ್ಗುರು ಸ್ವಾಮೀಜಿ ಭೇಟಿ ಕೊಟ್ಟಿದ್ದಾರೆ. ಈ ವೇಳೆ ಸ್ವಾಮೀಜಿಗಳಿಂದ ನಟ ಉಪೇಂದ್ರ ಹಾಗೂ ಇಡೀ ಚಿತ್ರತಂಡದವರಿಗೆ ಆಶೀರ್ವಾದ ಪಡೆದಿದ್ದಾರೆ. ಅಂದಹಾಗೇ ಈಗಾಗ್ಲೇ 40%...
- Advertisement -spot_img

Latest News

ಕರ್ನಾಟಕದಲ್ಲಿ ಮತ್ತೆ ಮಳೆ ಅಬ್ಬರ – ಸೆ.24ರವರೆಗೆ ಹಲವು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್!

ಕರ್ನಾಟಕದಲ್ಲಿ ಮುಂಗಾರು ಮಳೆ ಮತ್ತೆ ಚುರುಕುಗೊಂಡಿದ್ದು, ರಾಜ್ಯದ ಹಲವು ಜಿಲ್ಲೆಗಳಲ್ಲಿ ಮುಂದಿನ ಕೆಲವು ದಿನಗಳ ಕಾಲ ಮಳೆಯ ಅಬ್ಬರ ಮುಂದುವರಿಯುವ ಸಾಧ್ಯತೆಯಿದೆ. ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ...
- Advertisement -spot_img