Wednesday, August 5, 2026

eshwarananda puri swamiji

ಕಬ್ಜ ಶೂಟಿಂಗ್ ಸೆಟ್ ಗೆ ಭೇಟಿ ಕೊಟ್ಟ ಸ್ವಾಮೀಜಿಗಳಿಂದ ಆಶೀರ್ವಾದ ಪಡೆದ ರಿಯಲ್ ಸ್ಟಾರ್ ಉಪೇಂದ್ರ

ರಿಯಲ್ ಸ್ಟಾರ್ ಉಪೇಂದ್ರ ಹಾಗೂ ಆರ್.ಚಂದ್ರು‌ ಕಾಂಬಿನೇಷನ್ ಕಬ್ಜ ಸಿನಿಮಾದ ಶೂಟಿಂಗ್ ಸದ್ಯ ಬೆಂಗಳೂರಿನ ಮಿನರ್ವಾ ಮಿಲ್ ನಲ್ಲಿ ನಡೆಯುತ್ತಿದೆ. ಈ ವೇಳೆ ಶೂಟಿಂಗ್ ಸೆಟ್ ಗೆ ನಿರಂಜನಾನಂದಪುರಿ ಸ್ವಾಮೀಗಳು ಹಾಗೂ ಈಶ್ವರಾನಂದಪುರಿ ಜಗದ್ಗುರು ಸ್ವಾಮೀಜಿ ಭೇಟಿ ಕೊಟ್ಟಿದ್ದಾರೆ. ಈ ವೇಳೆ ಸ್ವಾಮೀಜಿಗಳಿಂದ ನಟ ಉಪೇಂದ್ರ ಹಾಗೂ ಇಡೀ ಚಿತ್ರತಂಡದವರಿಗೆ ಆಶೀರ್ವಾದ ಪಡೆದಿದ್ದಾರೆ. ಅಂದಹಾಗೇ ಈಗಾಗ್ಲೇ 40%...
- Advertisement -spot_img

Latest News

ಬಂಡಾಯಗಾರರಿಗೆ ಡಿ.ಕೆ. ಶಿವಕುಮಾರ್ ಖಡಕ್ ವಾರ್ನಿಂಗ್ – ‘2 ನಿಮಿಷದಲ್ಲಿ ರಾಜೀನಾಮೆ ಓಕೆ, ಟಿಕೆಟ್ ಕಟ್!’

ಸಚಿವ ಸಂಪುಟ ವಿಸ್ತರಣೆಯ ಬೆನ್ನಲ್ಲೇ ಕಾಂಗ್ರೆಸ್ ಪಕ್ಷದಲ್ಲಿ ಭುಗಿಲೆದ್ದಿರುವ ಅಸಮಾಧಾನದ ಹೊಗೆಯನ್ನು ನಂದಿಸಲು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅತ್ಯಂತ ಕಠಿಣ ಹಾಗೂ ದಿಟ್ಟ ಹೆಜ್ಜೆ ಇಟ್ಟಿದ್ದಾರೆ....
- Advertisement -spot_img