Thursday, August 13, 2026

ettinahole

ಎತ್ತಿನ ಹೊಳೆ ಯೋಜನೆಗೆ ರಾಷ್ಟ್ರೀಯ ಸ್ಥಾನ ಮಾನ ನೀಡಿ

www.karnatakatv.net : ಗಜೇಂದ್ರ ಸಿಂಗ್ ಶೇಖಾವತ್ : ನವ ದೆಹಲಿ: ಕೇಂದ್ರ ಜಲಶಕ್ತಿ ಸಚಿವ ಗಜೇಂದ್ರ ಸಿಂಗ್ ಶೇಖಾವತ್ ರನ್ನ ಸಚಿವ ಡಾ. ಕೆ. ಸುಧಾಕರ್ ಭೇಟಿ ಮಾಡಿ ಎತ್ತಿನ ಹೊಳೆ ಯೋಜನೆಗೆ ರಾಷ್ಟ್ರೀಯ ಸ್ಥಾನ ಮಾನ ನೀಡಿ ಎಂದು ಮನವಿ ಮಾಡಿದರು. ಬೆಂಗಳೂರು, ಕೋಲಾರ ಮತ್ತು ಚಿಕ್ಕಬಳ್ಳಾಪುರ ಕೆರೆಗಳಲ್ಲಿ ಹೂಳೆತ್ತಲು ವಿಶೇಷ ಯೋಜನೆ...

ವಿವಾದಿತ ಎತ್ತಿನಹೊಳೆ ಕಾಮಗಾರಿ ಚುರುಕು: ರಮೇಶ್ ಜಾರಕಿಹೊಳಿ

ಎತ್ತಿನಹೊಳೆ ಕಾಮಗಾರಿ ಯೋಜನೆಯ ಮೊದಲ ಹಂತ ಮೇ ತಿಂಗಳೊಳಗಾಗಿ ಪೂರ್ಣಗೊಳಿಸಲಾಗುವುದು ಅಂತಾ ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ ಹೇಳಿದ್ದಾರೆ. https://www.youtube.com/watch?v=CTeKyVhECFM ಎತ್ತಿನಹೊಳೆ ಯೋಜನೆಗೆ ಭೂಸ್ವಾಧೀನ ಪ್ರಕ್ರಿಯೆ ಸಂಬಂಧ ಬೆಂಗಳೂರಿನಲ್ಲಿ ರೈತ ಮುಖಂಡರ ಜೊತೆ ಸಚಿವ ರಮೇಶ್​ ಜಾರಕಿಹೊಳಿ ಸಭೆ ನಡೆಸಿದ್ರು. ಈ ವೇಳೆ ಮಾತನಾಡಿದ ಅವ್ರು ಎತ್ತಿನಹೊಳೆ ಕಾಮಗಾರಿ ಯೋಜನೆಗೆ ಚುರುಕು ಮುಟ್ಟಿಸುತ್ತಿದ್ದೇವೆ ಅಂತಾ ಹೇಳಿದ್ರು.
- Advertisement -spot_img

Latest News

ದರ್ಶನ್ ಕೋರ್ಟ್‌ಗೆ ಬರ್ತಾರಾ ಇಲ್ಲವಾ? ಕೋರ್ಟ್‌ನಿಂದ ಮಹತ್ವದ ಆದೇಶ!

ರೇಣುಕಾಸ್ವಾಮಿ ಕೊ*ಲೆ ಪ್ರಕರಣದಲ್ಲಿ ದಿನಕ್ಕೊಂದು ಹೊಸ ಬೆಳವಣಿಗೆಗಳು ನಡೆಯುತ್ತಿದ್ದು, ಸಾಕ್ಷಿಗಳ ವಿಚಾರಣೆ ವೇಳೆ ನಟ ದರ್ಶನ್ ನ್ಯಾಯಾಲಯದಲ್ಲಿ ಖುದ್ದು ಹಾಜರಿರಲು ಅನುಮತಿ ಕೋರಿ ಅರ್ಜಿ ಸಲ್ಲಿಸಿರುವುದು...
- Advertisement -spot_img