Monday, June 22, 2026

event disruption

ನಿನ್ನೆ ರಾತ್ರಿ ಮಳೆ ಹಾಗೂ ಬಿರುಗಾಳಿಗೆ ತಣ್ಣಗಾದ ವಿವಿ ಸಂಭ್ರಮ.

ಮಂಡ್ಯ ವಿಶ್ವವಿದ್ಯಾನಿಲಯದಲ್ಲಿ ಆಯೋಜಿಸಲಾಗಿದ್ದ ‘ನವ ವಸಂತ ಯುವಸಂಭ್ರಮ’ ಕಾರ್ಯಕ್ರಮಕ್ಕೆ ನಿನ್ನೆ ರಾತ್ರಿ ಸುರಿದ ಭಾರಿ ಮಳೆ ಹಾಗೂ ಬಿರುಗಾಳಿ ಅಡ್ಡಿಯಾಗಿದ್ದು, ಕಾರ್ಯಕ್ರಮಕ್ಕೆ ನಿರ್ಮಿಸಿದ್ದ ಬೃಹತ್ ವೇದಿಕೆ ಪೆಂಡಾಲ್ ಸಂಪೂರ್ಣವಾಗಿ ನೆಲಸಮವಾಗಿದ್ದು. ಯುವ ಸಂಭ್ರಮಕ್ಕೆ ಮಳೆ ಬ್ರೇಕ್‌ ಹಾಕಿದೆ. ಏಪ್ರಿಲ್ 29ರ ರಾತ್ರಿ ರಾಜ್ಯದ ಹಲವೆಡೆ ಮಳೆಯ ಅಬ್ಬರದ ನಡುವೆ ಮಂಡ್ಯದಲ್ಲಿಯೂ ತೀವ್ರ ಗಾಳಿ ಸಹಿತ ಮಳೆ...
- Advertisement -spot_img

Latest News

Life lesson: ಪತಿ-ಪತ್ನಿ ಸಂಬಂಧ ಅತೀ ಉತ್ತಮವಾಗಿರಬೇಕಾದ್ರೆ ಈ ನಿಯಮಗಳನ್ನು ನೀವು ಅನುಸರಿಸಬೇಕು

Life Lesson: ವೈವಾಹಿಕ ಜೀವನ ಅತ್ಯುತ್ತಮವಾಗಿರಬೇಕು ಅಂದ್ರೆ, ಪುರುಷ ಮತ್ತು ಮಹಿಳೆಯಲ್ಲಿ ಕೆಲ ಗುಣಗಳು ಖಂಡಿತವಾಗಿಯೂ ಇರಬೇಕು. ಉತ್ತಮ ವೈವಾಹಿಕ ಜೀವನಕ್ಕೆ ಇಬ್ಬರಲ್ಲೂ ಇರಬೇಕಾದ ಗುಣಗಳು...
- Advertisement -spot_img